ಎಜೆಎಸ್ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ
ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ.
ಸಾರ್ವಜನಿಕರಿಗೆ ಸೂಚನೆ
ಕೆಲವು ಆನ್ಲೈನ್ ಕೇಂದ್ರಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಆದ್ದರಿಂದ ಯಾವುದೇ ಸೇವೆಗೆ ಅರ್ಜಿ ಸಲ್ಲಿಸಿದ ಬಳಿಕ ರಸೀದಿ ಪಡೆಯುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You Might Also Like
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ












Leave a Reply