Category: ಜಿಲ್ಲೆ

News Acritical

  • ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
    ,

    ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ಕಲಬುರಗಿ: ಹಿಂದುಳಿದ ಹಾಗೂ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನೀಡಿದ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಒತ್ತಾಯಿಸಿದೆ. ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಸಮಾಜದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಬೇಡಿಕೆಗಳು: ಪ್ರತ್ಯೇಕ ಅಭಿವೃದ್ಧಿ ನಿಗಮ: ಹಡಪದ ಅಪ್ಪಣ್ಣ…

  • ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
    ,

    ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

    ಸುದ್ದಿ ಬೆಳಕು ವಾರ್ತೆ ಗುಲ್ಬರ್ಗ: ಸಾರ್ವಜನಿಕ ಸೇವಾಕ್ಷೇತ್ರದಲ್ಲಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ವಿಕಾಸನಮ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್’ ಅಂಗಸಂಸ್ಥೆಯಾಗಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯು, ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ನೆರೆಯ ಜಿಲ್ಲೆಗಳಲ್ಲಿನ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೆÇರೆ ಶಸ್ತ್ರಚಿಕಿತ್ಸೆಗಳನ್ನು ಪೂರೈಸುವ ಮೈಲಿಗಲ್ಲನ್ನು ಅಧಿಕೃತವಾಗಿ ದಾಟಿದೆ. 2001 ರಲ್ಲಿ ಆರಂಭವಾದ ಈ ಸಂಸ್ಥೆಯು, ಸ್ಥಳೀಯ ಉಪಕ್ರಮದಿಂದ ಪ್ರಮುಖ ಪ್ರಾದೇಶಿಕ ರೆಫರಲ್ ಕೇಂದ್ರವಾಗಿ (ವಿಶೇಷ ಚಿಕಿತ್ಸಾ ಕೇಂದ್ರವಾಗಿ) ಬೆಳೆದಿದೆ. ಇಂದು,…

  • ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್‌ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ
    ,

    ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್‌ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಬೀದರ್: ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯಿಂದ ನಗರದ ಎಸ್‌ಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ರಾತ್ರಿ ಗಾನಕೋಗಿಲೆ ಎಸ್. ಜಾನಕಿ ಅಮ್ಮಾ ಅವರಿಗೆ ಭಾವಪೂರ್ಣ ಸ್ವರಾಂಜಲಿ ಸಲ್ಲಿಸಲಾಯಿತು. ಬಿದರಿ ವೇದಿಕೆ ಅಧ್ಯಕ್ಷೆಯಾದ ಗಾಯಕಿ ರೇಖಾ ಅಪ್ಪಾರಾವ್ ಸೌದಿ ಅವರು ತಮ್ಮ ಸುಮಧುರ ಕಂಠಸಿರಿಯ ಮೂಲಕ ಜಾನಕಿ ಅಮ್ಮಾ ಅವರ ಹಲವು ಅಮರ ಗೀತೆಗಳನ್ನು ಹಾಡಿ ಸ್ವರನಮನ ಸಲ್ಲಿಸಿದರು. ಭಾವ, ರಾಗ, ತಾಳ ಮತ್ತು ಸಾಹಿತ್ಯದ ಸೊಗಸನ್ನು ಅಚ್ಚುಕಟ್ಟಾಗಿ ಅಭಿವ್ಯಕ್ತಿಗೊಳಿಸಿದ ಖ್ಯಾತ ಗಾಯಕಿ, ಬಿದರಿ ಸಂಸ್ಥೆಯ ಅಧ್ಯಕ್ಷೆ,…

Suddi Belaku