Category: ಯಾದಗಿರಿ ಸುದ್ದಿ

News Acritical

  • ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಅಗತ್ಯ…

  • ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು

    ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವೈದ್ಯರು ಎಂದರೇ ಎರಡನೇ ದೇವರು ಎಂಬ ಭಾವನೇ ಜನರಲ್ಲಿ‌ ಇದೆ. ಕಾರಣ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಪ್ರೀತಿ,ವಿಶ್ವಾಸದಿಂದ ಕಂಡು ಮಾತಾಡಿಸಿದರೇ ಅವರ ಅರ್ಧ ರೋಗ ಕಡಿಮೆಯಾಗುತ್ತದೆ.ಈ ನಿಟ್ಟಿನಲ್ಲಿ ಸ್ಪಂದಿಸುವ‌ ಕೆಲಸ ವೈದ್ಯರು ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕವು ಭಾನುವಾರ ಸಂಜೆ ಇಲ್ಲಿನ ಎನ್ ವಿಎಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ವೈದ್ಯಕೀಯ ಲೋಕದಲ್ಲಿ…

  • ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…

  • ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು
    ,

    ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು

    ಮಳೆ ಕೊರತೆಯಿಂದ ಬಸವಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿದ ಪರಿಣಾಮ ಬರಿದಾಗಿರುವ ಕೃಷ್ಣಾ ನದಿ. ಸುದ್ದಿ ಬೆಳಕು ವಾರ್ತೆ ಯಾದಗಿರಿ, ಜು. 4: ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರವಾಹದಿಂದ ಆರ್ಭಟಿಸಿದ್ದ ಕೃಷ್ಣಾ ನದಿ, ಈ ಬಾರಿ ಮಳೆ ಕೊರತೆಯಿಂದ ಸಂಪೂರ್ಣ ಬರಿದಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಯಾದಗಿರಿ ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿದ್ದು, ನದಿ ತೀರದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.…

  • ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ

    ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR 2025) ಕಾರ್ಯ ಯಾದಗಿರಿ ಜಿಲ್ಲೆಯಲ್ಲಿ ವೇಗವಾಗಿ ಸಾಗಿದ್ದು, ಬಿಎಲ್‌ಒಗಳ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರ ವೇಳೆಗೆ 97.08 ಶೇಕಡಾ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರು ಇದ್ದು, ಇವರಿಗೆ ಎಣಿಕೆ ನಮೂನೆಗಳನ್ನು (Enumeration Forms) ವಿತರಿಸಲಾಗುತ್ತಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳ ಮಾಹಿತಿ ಪ್ರಕಾರ, ಮನೆ-ಮನೆ ಭೇಟಿ ಹಾಗೂ ಎಣಿಕೆ ನಮೂನೆಗಳ…

  • ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

    ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

    ಜಾನಪದ ಸಂಭ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಭಿಮತ. ಯಾದಗಿರಿ: ಕಲೆ ಸಾಹಿತ್ಯ ಸಂಸ್ಕೃತಿ ನಮ್ಮ ಭಾಗದ ಜೀವಂತ ಕಲೆಯಾಗಿದೆ, ಹಲವು ರೀತಿಯಲ್ಲಿ ವಿವಿಧ ಭಾಷೆಗಳಲ್ಲಿ ಕಲೆಯನ್ನು ಕಾಣುತ್ತೇವೆ, ತಲೆ ಸಾಹಿತ್ಯ ಸಂಸ್ಕೃತಿಯನ್ನು ನಾವೆಲ್ಲರೂ ಪ್ರೋತ್ಸಾಹಿಸಿ ಬೆಂಬಲಿಸೋಣ ಎಂದು ಶಾಸಕ ಚೆನ್ನಾಗಿರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಶ್ರೀ ರೇಣುಕಾದೇವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಘ (ರಿ) ಹುಲ್ ಕಾಲ್ (ಜೆ) ಹಾಗೂ ಕನ್ನಡ…

  • ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್‌ಗೆ ನೀಡಬೇಡಿ: ಶಾಸಕ ಕಂದಕೂರರಿಗೆ ಮನವಿ

    ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್‌ಗೆ ನೀಡಬೇಡಿ: ಶಾಸಕ ಕಂದಕೂರರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರದ ಆಧೀನದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಟಾಟಾ ಪವರ್ ಖಾಸಗಿ ಕಂಪನಿಗೆ ಹಸ್ತಾಂತರ ಅಥವಾ ಮಾರಾಟ ಮಾಡಬಾರದು. ಸಾರ್ವಜನಿಕರ ಹಿತಾಸಕ್ತಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಹಿತದೃಷ್ಟಿಯಿಂದ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ಸರ್ಕಾರ ಕೂಡಲೇ ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರ ಸಂಘ ಮತ್ತು ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಶಾಸಕ ಶರಣಗೌಡ ಕಂದಕೂರ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ…

  • ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ

    ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಿ, ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಪೂರೈಕೆ ಮಾಡುವಂತೆ ಯಾದಗಿರಿ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕಾರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ…

  • 7,500 ಎಕರೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಜೆಡಿಎಸ್ ಒತ್ತಾಯ

    7,500 ಎಕರೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಜೆಡಿಎಸ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿರುವ ಬಡ ರೈತರ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತಿರುವ ಹಾಗೂ ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯ…

  • ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

    ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

    ಸುದ್ದಿ ಬೆಳಕು ವಾರ್ತೆ ಸೈದಾಪುರ : ಟೋಕರೆ ಕೊಲಿ, ಕೊಲಿ, ಕಬ್ಬಲಿಗ, ಅಂಬಿಗಾ, ಬೇಸ್ತ ಸೇರಿದಂತೆ ವಿವಿಧ ಪರ್ಯಾಯ ಹೆಸರಿನಿಂದ ಗುರುತಿಸಲ್ಪಡುವ ಸಮುದಾಯಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರಾಷ್ಟ್ರಮಟ್ಟದ ಬೃಹತ್ ಕೊಲಿ ಸಮಾಜ ಸಮಾವೇಶವನ್ನು ಜೂನ್ 21ರಂದು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕೊಲಿ ಸಮಾಜದ ಯುವ ಘಟಕದ ರಾಜ್ಯಾಧ್ಯಕ್ಷ ನರಸಿಂಗ ಕೊಲಿ ಗೊಂದಡಗಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳ ಕೊಲಿ ಸಮಾಜದ…

Suddi Belaku