by
Category: ಯಾದಗಿರಿ ಸುದ್ದಿ
News Acritical

ಉಚಿತ ಬಸ್ ಪಾಸ್ ಸಿಗದೆ ವಿದ್ಯಾರ್ಥಿಗಳ ಪರದಾಟ: ನಾಗೇಶ್ ಗದ್ದಿಗಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಶಾಲಾ-ಕಾಲೇಜುಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆಗದೆ ದಿನನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವುದು ಉತ್ತಮ ಯೋಜನೆಯಾದರೂ, ತಾಂತ್ರಿಕ ದೋಷಗಳಿಂದಾಗಿ ವಿದ್ಯಾರ್ಥಿಗಳು ಇದರ ಪ್ರಯೋಜನ…
by

ಮರಮ್ ಕ್ವಾರಿಯಲ್ಲಿ ಮುಳುಗಿ ಮೂವರು ಸಾವು; ಪರಿಹಾರಕ್ಕೆ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ : ಇತ್ತೀಚಿಗೆ ಸಮೀಪದ ಬಸವನಗರ ಗ್ರಾಮದ ಮರಮ್ ಕ್ವಾರಿಯ ತೆಗ್ಗಿನಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಮೂರು ಜನರ ಕುಟುಂಬಗಳಿಗೆ ಸರ್ಕಾರ ಮತ್ತು ಡಿಬಿಎಲ್ ಕಂಪನಿಯ ಮಾಲೀಕರು ತಲಾ 20.ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ವಡಗೇರಾ ಚಿಗಾನೂರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸೂರತ್ ಚೆನ್ನೈ ರಸ್ತೆಯ ಗುತ್ತಿಗೆದಾರರಾದ ಡಿಬಿಎಲ್ ಮಾಲಿಕತ್ವದ ಕಂಪನಿಯವರು ತೋಡಿ ಹಾಗೆಯೇ ಬಿಟ್ಟಿರುವ…
by

ಕೃಷಿ ಸಚಿವರಿಲ್ಲದೆ ರೈತ ಸಂಕಷ್ಟ: ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ರಾಚನಗೌಡ ಮುದ್ನಾಳ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗಿ ರಾಜ್ಯದಾದ್ಯಂತ ರೈತರು ಬಿತ್ತನೆ ಕಾರ್ಯದಲ್ಲಿ ನಿರತರಾಗಿರುವ ಈ ನಿರ್ಣಾಯಕ ಸಂದರ್ಭದಲ್ಲಿ ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರನ್ನು ನೇಮಿಸದೆ ರಾಜ್ಯ ಸರ್ಕಾರ ಅನ್ನದಾತನನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ ರೈತರು ಭೂಮಿ ಹದಗೊಳಿಸಿ ಬೀಜ ಬಿತ್ತಲು ಕಾಯುತ್ತಿದ್ದಾರೆ. ಆದರೆ ರೈತ ಸಂಪರ್ಕ ಕೇಂದ್ರಗಳಲ್ಲಿ ಡಿಎಪಿ, ಯೂರಿಯಾ ಸಿಗದೆ ರೈತರು ಬೆಳಗ್ಗಿನಿಂದ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.…
by

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ರಾಚನಗೌಡ ಮುದ್ನಾಳ ಅಭಿನಂದನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಚುನಾಯಿತ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತದ ಚುನಾಯಿತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಬುಧವಾರಕ್ಕೆ 4,399 ದಿನಗಳನ್ನು ಪೂರೈಸಿದ್ದು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು…
by

ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಆಗ್ರಹಿಸಿದ್ದಾರೆ. ಮಂಗಳವಾರ ಯಾದಗಿರಿ ಮತಕ್ಷೇತ್ರದ ವಿವಿಧ ಗ್ರಾಮಗಳ ರೈತರ ನಿಯೋಗದೊಂದಿಗೆ ತಮ್ಮ ಸ್ವಗೃಹದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ ಅವರನ್ನು ಭೇಟಿ ಮಾಡಿದ ಅವರು, ಕ್ಷೇತ್ರದಲ್ಲಿ ರೈತರು…
by

ಯುಪಿಎಸ್ಸಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
ಸುದ್ದಿ ಬೆಳಕು ವಾರ್ತೆ ಸೈದಾಪುರ: ವಾಸವಿ ಅಕಾಡೆಮಿಯಿಂದ ಯುಪಿಎಸ್ಸಿ ಪರೀಕ್ಷೆ ಎದುರಿಸುವವರಿಗೆ ಉಚಿತ ತರಬೇತಿ ನೀಡಲಾಗುವುದು, ಇದನ್ನು ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾಥಿಗಳು ಈ ಅವಕಾಶವನ್ನು ಸದೂಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯ ನಿರ್ದೇಶಕರಾದ ರಾಘವೇಂದ್ರ ಬಾದಾಮಿ ಮತ್ತು ಶ್ರೀನಿವಾಸ ಓಬಳ್ಳಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯು ಸಮಾಜದ ಸರ್ವಾಂಗಿಣ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿದೆ. ಅದರಂತೆ ವಾಸವಿ ಅಕಾಡೆಮಿಯ ಮೂಲಕ…
by

ರಾಸಾಯನಿಕ ಗೊಬ್ಬರಗಳ ಅತಿಬಳಕೆ ಆರೋಗ್ಯಕ್ಕೆ ಮಾರಕ: ಡಾ. ಎ.ಜಿ. ಶ್ರೀನಿವಾಸ್
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪ್ರಕೃತಿದತ್ತ ಅತ್ಯಂತ ಉತ್ತಮ ಫಲವತ್ತತೆಯ ಭೂಮಿಯನ್ನು ಹೊಂದಿದ ಗುರುಮಠಕಲ್ ಕ್ಷೇತ್ರದ ಜಮೀನು ಮತ್ತು ಹೊಲಗಳಿಗೆ ವಿಷಪೂರಿತ ರಾಸಾಯನಿಕ ಮತ್ತು ಕೀಟನಾಶಕಗಳನ್ನು ಸೇರಿಸದಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ, ರಾಯಚೂರ ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತ್ರದ ಪ್ರಧ್ಯಾಪಕರು, ಸಂಪನ್ಮೂಲ ವ್ಯಕ್ತಿ ,ಡೀಮ್ ಡಾ.ಎ.ಜಿ.ಶ್ರೀನಿವಾಸ್ ಅವರು ಕರೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರ ಮತ್ತು ಕೃಷಿ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಕೃಷಿಯಲ್ಲಿ ರಾಸಾಯನಿಕಗಳ ಸಮರ್ಪಕ ಬಳಕೆ ಬಗ್ಗೆ ತಾಲೂಕಿನ ರಸಗೊಬ್ಬರ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















