by
Category: ಯಾದಗಿರಿ ಸುದ್ದಿ
News Acritical

ಯಾದಗಿರಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ; ಒತ್ತುವರಿ ತೆರವಿಗೆ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ವಿವಿಧಡೆ ಬುಧವಾರ ಬೆಳಂಬೆಳಗ್ಗೆ ಮಿಂಚಿನ ಸಂಚಾರ ನಡೆಸಿರುವ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು, ಇಲ್ಲಿನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ಮಾಡಿದರು. ನಗರದ ಡಿಗ್ರಿ ಕಾಲೇಜಿನಿಂದ ಕನಕ ಸರ್ಕಲ್ ಹೋಗುವ ರಸ್ತೆಗೆ ತೆರಳಿದ ಅವರು, ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಒಳರಸ್ತೆ ಪರಿಶೀಲನೆ ನಡೆಸಿ, ರಸ್ತೆಯ ಅಗಲ ಹಾಗೂ…

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…
by

ಆ.16ರಂದು ಯಾದಗಿರಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಸಮಾರಂಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರವೀಂದ್ರನಾಥ ಎಸ್ ಹೊಸ್ಮನಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ…
by

ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಉದ್ದೇಶದಿಂದ ಸೆ.12ರಂದು ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದರಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಮಧ್ಯಸ್ಥಿಕೆ ಡ್ರೈವ್-3.0 ಮೂಲಕ ರಾಜಿ ಸಾಧ್ಯವಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ…
by

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ
ಯಾದಗಿರಿ: ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾರೊಬ್ಬರೂ ವಂಚಿತರಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಅವರು ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ…
by

ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ,…
by

ಜಿಲ್ಲಾ ಹಿರಿಯ ತೆರಿಗೆ ಸಲಹೆಗಾರ ಪ್ರವೀಣ್ ಕುಮಾರ್ ವಿಭೂತಿಗೆ ಸನ್ಮಾನ.
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರತಿ ವರ್ಷದಂತೆ ಈ ವರ್ಷವೂ ನಡೆದ ತೆರಿಗೆ ಸಲಹೆಗಾರರ ಸಮ್ಮೇಳನದಲ್ಲಿ ಯಾದಗಿರಿ ಹಿರಿಯ ಸಲಹೆಗಾರರನ್ನು ಗುರುತಿಸಿ ಸನ್ಮಾನಗೈದ ವೇದಿಕೆಯ ಕುರಿತು ಮಾತನಾಡಿದ ಜಿಲ್ಲಾಧ್ಯಕ್ಷ ನಾಗಪ್ಪ ಮೊಗದಂಪೂರ್ ಇತ್ತೀಚಿಗೆ ಕೋಲಾರ ಜಿಲ್ಲೆ ಅಜ್ಜಪ್ಪನಹಳ್ಳಿಯಲ್ಲಿ 2026-27 ಸಾಲಿನ ರಾಷ್ಟ್ರೀಯ ತೆರಿಗೆ ಸಮ್ಮೇಳನದಲ್ಲಿ ಸತತವಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾದಗಿರಿ ಜಿಲ್ಲೆಯ ಹಿರಿಯರು ಹಾಗೂ ಖಜಾಂಚಿ ಆಗಿರುವ ಪ್ರವೀಣ್ ಕುಮಾರ್ ಅವರಿಗೆ ಈ ವರ್ಷದ ಹಿರಿಯ ನಾಗರಿಕರ ಸನ್ಮಾನ ಸಿಕ್ಕಿದ್ದು ಸಂತಸವಾಗಿದೆ ಹಲವು…
by

ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡದಲ್ಲಿ ಮಾತನಾಡಿದಕ್ಕೆ ಯಾದಗಿರಿ ಮೂಲದ ಡೆಲಿವರಿ ಬಾಯ್ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಬಿಜೆಪಿಯ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿ ಮೂಲದ ಬಸವರಾಜ್ ಎಂಬ ಯುವಕ ಜೆಪ್ಟೋ ಕಂಪನಿಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದಾನೆ. ಆಗಸ್ಟ್ 8 ರಂದು ಮುಂಜಾನೆ ಬೆಂಗಳೂರಿನ ಸಂತೋಷ್ ನಗರದಲ್ಲಿ ಡೆಲಿವರಿ ಮುಗಿಸಿ ಮನೆಗೆ ತೆರಳುವಾಗ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ನೆರೆ ರಾಜ್ಯದ…
by

ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ನಜರತ್ ಕಾಲೋನಿಯಲ್ಲಿರುವ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ಕುಮಾರ್ ಯಾದವ್, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ…
by

ನಗರಸಭೆ ಪಕ್ಕದ ಕಸದ ತಿಪ್ಪೆ ತೆರವುಗೊಳಿಸಿ ನೈರ್ಮಲ್ಯ ಕಾಪಾಡಿ: ವಿಶ್ವನಾಥ ನಾಯಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರಸಭೆ ಕಾರ್ಯಾಲಯದ ಪಕ್ಕದಲ್ಲಿ ಕೂಡು ರಸ್ತೆಯ ಮೂಲೆಯ ಮೇಲೆ ಕಸವನ್ನು ತಂದು ಹಾಕುತ್ತಿದ್ದು, ಇದರಿಂದ ಅಲ್ಲಿನ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಕೆಟ್ಟ ವಾಸನೆಯಿಂದ ತೊಂದರೆ ಆಗುತ್ತಿದ್ದು, ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ. ಈ ಕುರಿತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ, ಕೂಡಲೇ ಕ್ರಮ ಕೈಗೊಂಡು ನಗರಸಭೆಯ ಪಕ್ಕದಿಂದ ಡಿಸಿ ಕಚೇರಿಗೆ ತೆರಳುವ ರಸ್ತೆಯ ಕೂಡುರಸ್ತೆಯ ಮೂಲೆಯ ಮೇಲೆ ಎಲ್ಲರೂ ಕಸ ತಂದು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















