by
Category: ಯಾದಗಿರಿ ಸುದ್ದಿ
News Acritical

ಸೈದಾಪುರದಲ್ಲಿ ಖ್ವಾಜಾ ಬಂದೇನವಾಜ್ ಉರುಸ್ – ಹಿಂದೂ-ಮುಸ್ಲಿಂ ಸೌಹಾರ್ದದ ಸಂಕೇತ
ಸೈದಾಪುರ: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಖ್ವಾಜಾ ಬಂದೇನವಾಜ್ ಉರುಸ್ ಬುಧವಾರದಿಂದ ಆರಂಭವಾಗಿ ಭಕ್ತಿಭಾವದಿಂದ ಜರುಗುತ್ತಿದೆ. ಸಾವಿರಾರು ಭಕ್ತರು ಜಾತಿ-ಮತ ಭೇದವಿಲ್ಲದೆ ಉರುಸ್ನಲ್ಲಿ ಭಾಗವಹಿಸಿ ಧಾರ್ಮಿಕ ಏಕತೆಯ ಸಂದೇಶವನ್ನು ಸಾರುತ್ತಿದ್ದಾರೆ. ಗುರುವಾರ ಅಪಾರ ಭಕ್ತರ ಸಮ್ಮುಖದಲ್ಲಿ ಉರುಸ್ ಅದ್ಧೂರಿಯಾಗಿ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಭಕ್ತರು ಜ್ಯೋತಿಯನ್ನು ಹೊತ್ತು ದರ್ಗಾಕ್ಕೆ ತೆರಳಿ ಹೂಮಾಲೆ, ಗಲೀಫ್ ಹಾಗೂ ಜ್ಯೋತಿಯನ್ನು ಸಮರ್ಪಿಸಿ ದರ್ಶನ ಪಡೆದರು. ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಗಳು ವಿಭಿನ್ನವಾಗಿದ್ದರೂ, ಈ ಉರುಸ್ನಲ್ಲಿ ಇಬ್ಬರ ಭಾವೈಕ್ಯತೆ…
by

ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ
ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ ಯಾದಗಿರಿ: ಬೇಸಿಗೆ ಆರಂಭವಾಗುತ್ತಿದ್ದಂತೆ ನಗರದಲ್ಲಿನ ಹಲವು ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅದನ್ನು ನಿವಾರಿಸಲು ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಯುಕ್ತ ಉಮೇಶ ಚವ್ಹಾಣ ತಿಳಿಸಿದ್ದಾರೆ. ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಜನರ ಬೇಡಿಕೆಯಂತೆ ಈಗಾಗಲೇ 318 ಹೊಸ ಬೊರವೆಲ್ಗಳನ್ನು ಅಳವಡಿಸಲಾಗಿದ್ದು, ಪ್ರತಿದಿನ 3…
by
ಎಜೆಎಸ್ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ | ಯಾದಗಿರಿ ಸುದ್ದಿ 2026
ಎಜೆಎಸ್ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕರಿಗೆ ಸೂಚನೆ ಕೆಲವು ಆನ್ಲೈನ್ ಕೇಂದ್ರಗಳು…
by

ಯಾದಗಿರಿ ಜಿಲ್ಲೆಯಲ್ಲಿ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇಮಕಾತಿ – ಅರ್ಜಿ ಆಹ್ವಾನ
ಯಾದಗಿರಿ : ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಬಿರಾದಾರ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ನಡೆಯುತ್ತಿದೆ. ಹುದ್ದೆಗಳ ವಿವರ ಹೀಗಿದೆ: ಮಕ್ಕಳ ತಜ್ಞರು – 4 ಹುದ್ದೆಗಳು ಅರವಳಿಕೆ ತಜ್ಞರು – 8 ಹುದ್ದೆಗಳು ಪ್ರಸೂತಿ ತಜ್ಞರು –…
by

ಶಿವಪುರದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ
ವಡಿಗೇರಾ: ತಾಲೂಕಿನ ಶಿವಪುರ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 119ನೇ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಘಟಕದ ಅಧ್ಯಕ್ಷರಾದ ಬಾಲಪ್ಪ ಬಂಡಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅವರ ದೇಶಸೇವೆಯನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಘಟಕದ ಅಧ್ಯಕ್ಷ ಬಾಲಪ್ಪ ಬಂಡಾರಿ ಅವರು, ಬಾಬು ಜಗಜೀವನರಾಮ್ ಅವರು ದೇಶದ ಕೃಷಿ…
by

ನಿರ್ಮಿತಿ ಕೇಂದ್ರದಿಂದ 60 ಲಕ್ಷ ರೂ.ಅನುದಾನದಲ್ಲಿ ರಸ್ತೆ, ಚರಂಡಿ ನಿರ್ಮಾಣ
ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ – ಶಾಸಕ ತುನ್ನೂರ ಸೂಚನೆ ಯಾದಗಿರಿ : ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ನಂ. 30 ರ ಹೊಸ ಬಸ್ ನಿಲ್ದಾದ ಎದುರಿಗಿನ ಅನ್ಸಾರ್ ಹೋಟೆಲ್ ದಿಂದ ಕೆಇಬಿ ಬಾಬಾ ಮನೆಯವರೆಗೆ 60 ಲಕ್ಷ ರೂ. ಅನುದಾನದಲ್ಲಿ ಕೈಗೊಳ್ಳುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಗುಣಮಟ್ಟದಲ್ಲಿ…
by

ಏಪ್ರೀಲ್ ೧೧ರಂದು ಸುಕ್ಷೇತ್ರ ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಯಾದಗಿರಿ : ಏಪ್ರೀಲ್ ೧೧ರಂದು ಸುಕ್ಷೇತ್ರ ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನಲೆ ದೇವಸ್ಥಾನದ ಆವರಣದಲ್ಲಿ ಅದ್ದೂರಿ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ವೇದಿಕೆ ಇನ್ನೀತರ ಕಾರ್ಯಗಳನ್ನು ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಹಿರಗಪ್ಪ ತಾತನವರು ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಶ್ರೀಗಳು, ಚಿತ್ತಾಪೂರ ತಾಲೂಕಿನ ಸುಕ್ಷೇತ್ರ ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆ ಮತ್ತು ಬೆಳ್ಳಿ ರಥೋತ್ಸವ ಲೋಕಾರ್ಪಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು…
by

ಮುಂದಿನ ಗುರುಮಿಠಕಲ್ ನಾಯಕತ್ವ – ಹೊಸ ಯುಗ, ಹೊಸ ಭರವಸೆ ಶರಣಪ್ಪ ಮಾನೇಗಾರ
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ರಾಜಕೀಯ ಮುನ್ನಲೆಯಲ್ಲಿ ಶರಣಪ್ಪ ಮಾನೇಗಾರ ಅವರ ಹೆಸರು ಇಂದು ಹೊಸ ಆಶಯವಾಗಿ ಕೇಳಿಬರುತ್ತಿದೆ. ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಸನ್ನದ್ಧರಾಗಿದ್ದಾರೆ. ಶ್ರಮಜೀವಿ ಉದ್ಯಮಿಯಿಂದ ಜನನಾಯಕನತ್ತ ಎಸ್.ಡಿ.ಎಮ್ ಪಯಣ ಗುರುಮಿಠಕಲ್ ಮಣ್ಣಿನ ಮಗನಾಗಿ, ಕೇವಲ ಒಬ್ಬ ಉದ್ಯಮಿಯಾಗಿ ಉಳಿಯದೆ, ಜನರ ಧ್ವನಿಯಾಗಲು ಹೊರಟಿರುವ ವ್ಯಕ್ತಿತ್ವವೇ ಶರಣಪ್ಪ ಮಾನೇಗಾರ ಇವರು ಶ್ರೀಮಂತಿಕೆಯ ಹಿನ್ನೆಲೆಯಿಂದ ಬಂದವರಲ್ಲ; ಬೆವರು ಸುರಿಸಿ, ಸ್ವಂತ ಪರಿಶ್ರಮದಿಂದ ಉದ್ಯಮ ಕಟ್ಟಿದವರು. “ಹಣಕ್ಕಿಂತ ಜನರ ನಂಬಿಕೆಯೇ ದೊಡ್ಡ ಆಸ್ತಿ” ಎಂದು ನಂಬಿರುವ ಇವರು, ಇಂದು…
by
ಮಾರ್ಚ್ 26 ರಂದು ಸರಕಾರಿ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ಎಸ್ಎಸ್ ವತಿಯಿಂದ ಮಹಾತ್ಮ ಗಾಂಧೀಜಿಯವರ ಚಿಂತನೆಗಳ ಕುರಿತಾಗಿ ವಿಶೇಷ ಕಾರ್ಯಾಗಾರ
ಯುವ ಸಮುದಾಯಕ್ಕೆ ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಹಾಗೂ ಪ್ರತಿಪಾದನೆಗಳ ಪ್ರಸ್ತುತತೆಯನ್ನು ನಮಗಾಣಿಸಲು ಮಾರ್ಚ್ 26 ರಂದು ವಿಶೇಷ ಕಾರ್ಯಾಗಾರ: ಡಾ. ಸುಗುಣಾ ಬಸವರಾಜ ಮಹಾತ್ಮ ಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ ಕುರಿತಾಗಿ ಮಾರ್ಚ್ 26 ರಂದು ಹಮ್ಮಿಕೊಳ್ಳಲಾಗಿರುವ ಅಂತರ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರದಲ್ಲಿ ವಿದ್ಯಾರ್ಥಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿ: ಡಾ. ಸಂತೋಷಕುಮಾರ ರೇವೂರ ರಾಯಚೂರು: ದೇಶದ ಭದ್ರ ಭವಿಷ್ಯದ ಹೊಣೆ ಹೊತ್ತಿರುವ ಇಂದಿನ ಯುವಜನತೆಗೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವ್ಯಕ್ತಿತ್ವ ಮತ್ತು ಚಿಂತನೆಗಳ ಸಮಕಾಲೀನ ಪ್ರಸ್ತುತತೆಯನ್ನು ಮನಗಾಣಿಸುವ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ













