Category: ಯಾದಗಿರಿ ಸುದ್ದಿ

News Acritical

  • ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ

    ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ

    ಸುದ್ದಿ ಬೆಳಕು ವಾರ್ತೆ ​ಶಹಾಪುರ : ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ (RAWE – Rural Agricultural Work Experience) ಭಾಗವಾಗಿ, ಮಲ್ಲನಗೌಡರ ಹೊಲದಲ್ಲಿ ಇತ್ತೀಚೆಗೆ ಭತ್ತ ನಾಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ​ಕಾರ್ಯಕ್ರಮದಲ್ಲಿ ‘ರಾವೆ’ ಯೋಜನೆಯ ಕೃಷಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಹೊಲದಲ್ಲಿ ಭತ್ತದ ಸಸಿಗಳನ್ನು ನಾಟಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವೈಜ್ಞಾನಿಕ ವಿಧಾನಗಳು, ಸಸಿಗಳ ನಡುವೆ ಇಡಬೇಕಾದ ಸೂಕ್ತ ಅಂತರ, ನಾಟಿಯ ಆಳ ಹಾಗೂ…

  • ಸೈದಾಪೂರ: ಅಕ್ರಮವಾಗಿ ಸಂಗ್ರಹಿಸಿದ್ದ 14.47 ಕ್ವಿಂಟಾಲ್ ಪಡಿತರ ಜಪ್ತಿ; ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು

    ಸೈದಾಪೂರ: ಅಕ್ರಮವಾಗಿ ಸಂಗ್ರಹಿಸಿದ್ದ 14.47 ಕ್ವಿಂಟಾಲ್ ಪಡಿತರ ಜಪ್ತಿ; ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ (ಸೈದಾಪೂರ) :  ಸೈದಾಪೂರ ಗ್ರಾಮದ ಮುಖ್ಯ ಬಜಾರ್‌ನಲ್ಲಿರುವ ಅಂಗಡಿಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶುಕ್ರವಾರ ದಿಢೀರ್ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 14.47 ಕ್ವಿಂಟಾಲ್ ಪಡಿತರ ಧಾನ್ಯವನ್ನು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿ ಹಾಗೂ ಜೋಳವನ್ನು ಅಕ್ರಮವಾಗಿ ದಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಯಾದಗಿರಿ ವಲಯ-2ರ ಆಹಾರ ನಿರೀಕ್ಷಕಿ ರಾಜೇಶ್ವರಿ ಡಂಬಾಳ, ತಾಲೂಕು ಆಹಾರ ಶಿರಸ್ತೇದಾರ್ ಮಹೇಶ್ ಹಾಗೂ ವಿಠ್ಠಲ್…

  • ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…

  • ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ

    ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೆ ಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಅನೀಲ ಸೋರಿಕೆಯಿಂದ ಮೂವರು ಬಡ ಕಾರ್ಮಿಕರ ಮೃತಪಟ್ಟಿರುವ ನೋವು ತಣ್ಣಗಾಗುವ ಮುನ್ನವೇ ಗುರುವಾರ ಸಂಜೆ ಮತ್ತೊಂದು ಅವಘಡ ಸಂಭವಿಸಿದೆ. ರಾಮಿಸ್ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ವಸ್ತುಗಳನ್ನು ಅಪ್ಲೋಡ್ ಮಾಡುವ ವೇಳೆ ಅಯಾನ್ ಸಂಶೋದ್ದಿನ್ ಹುಮನಾಬಾದ (21) ಎಂಬ ಕಾರ್ಮಿಕ ಗಂಭೀರವಾಗಿ ಅಸ್ವಸ್ಥಗೊಂಡು ಉಸಿರಾಟದ ತೊಂದರೆ ಅನುಭವಿಸಿದ್ದಾನೆ. ಕೂಡಲೇ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಆತನನ್ನು ಕಳುಹಿಸಲಾಗಿದೆ.…

  • ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ

    ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…

  • ಪರಿಷ್ಕೃತ ಕನಿಷ್ಠ ವೇತನ ತಡೆಗೆ ಎಐಯುಟಿಯುಸಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

    ಪರಿಷ್ಕೃತ ಕನಿಷ್ಠ ವೇತನ ತಡೆಗೆ ಎಐಯುಟಿಯುಸಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮೇ 22, 2026ರಿಂದ ರಾಜ್ಯಾದ್ಯಂತ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿಡುವ ಯಾವುದೇ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಕ್ಷಣವೇ ತಿರಸ್ಕರಿಸಬೇಕು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಪರಿಷ್ಕೃತ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ (ಎಐಯುಟಿಯುಸಿ) ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ…

  • ಕಡೇಚೂರು ಕೈಗಾರಿಕಾ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ಕಂಪನಿ ಬಂದ್ ಮಾಡಿ – ಡಾ. ಉಮೇಶ್ ಜಾಧವ್

    ಕಡೇಚೂರು ಕೈಗಾರಿಕಾ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ಕಂಪನಿ ಬಂದ್ ಮಾಡಿ – ಡಾ. ಉಮೇಶ್ ಜಾಧವ್

    ಸುದ್ದಿ ಬೆಳಕು ವಾರ್ತೆ ಸೈದಾಪುರ: ಇತ್ತೀಚೆಗೆ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಅನೀಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ. ಶುಕ್ರವಾರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಹಲವು ರಾಸಾಯನಿಕ ಕಂಪನಿಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಅದರ ಪರಿಣಾಮ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಹ ದುರ್ಘಟನೆಗಳು ಮರುಕಳಿಸುತ್ತಿವೆ ಎಂದು ಕಳವಳ…

  • ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್ ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ಹೇಳಿಕೆ…

  • ಕಾಳೆಬೆಳಗುಂದಿಯಲ್ಲಿ ₹2 ಕೋಟಿ ವೆಚ್ಚದ ಟ್ರೀ ಪಾರ್ಕ್ ನಿರ್ಮಾಣಕ್ಕೆ ಚಾಲನೆ; ಜನರಿಗೆ ವಿರಾಮದ ತಾಣವಾಗಲಿದೆ: ಶಾಸಕ ಕಂದಕೂರ

    ಕಾಳೆಬೆಳಗುಂದಿಯಲ್ಲಿ ₹2 ಕೋಟಿ ವೆಚ್ಚದ ಟ್ರೀ ಪಾರ್ಕ್ ನಿರ್ಮಾಣಕ್ಕೆ ಚಾಲನೆ; ಜನರಿಗೆ ವಿರಾಮದ ತಾಣವಾಗಲಿದೆ: ಶಾಸಕ ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ಮತಮಕ್ಷೇತ್ರದ ಕಾಳೆಬೆಳಗುಂದಿಯಲ್ಲಿ ಅರಣ್ಯ ಇಲಾಖೆಯಿಂದ ೨ ಕೋಟಿ ರೂಪಾಯಿ ಅನುದಾನದಲ್ಲಿ ಟ್ರೀ ಪಾರ್ಕ್ ನಿರ್ಮಿಲಾಗುತ್ತಿದ್ದು, ಇದೀಗ ೫೦ ಲಕ್ಷ ಅನುದಾನ ಬಂದಿದ್ದು, ಇನ್ನು ಅದರ ಕಾಮಗಾರಿಗಳ ಅಭಿವೃದ್ಧಿಯ ಕೆಲಸ ಪ್ರಾರಂಭವಾಗಲಿದ್ದು, ಜನರಿಗೆ ಒಂದು ದಿನದ ವಿರಾಮಕ್ಕಾಗಿ ಟ್ರೀ ಪಾರ್ಕ್ ಸಹಕಾರವಾಗಲಿದೆ ಎಂದು ಹೇಳಿದರು. ಕಾಳಬೆಳಗುಂದಿ ಅರಣ್ಯ ಪ್ರದೇಶದಲ್ಲಿ ೨ ಕೋಟಿ ವೆಚ್ಚದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ಬನದೇಶ್ವರ ಪ್ರಾಣವಾಯು ವೃಕ್ಷೆÆÃದ್ಯಾನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ…

  • ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶೆ ಸುಪ್ರಿಯಾ ನವಲೆ

    ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶೆ ಸುಪ್ರಿಯಾ ನವಲೆ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಮಾಜದ ಅಮೂಲ್ಯ ಆಸ್ತಿಯಾಗಿರುವ ಹಿರಿಯ ನಾಗರಿಕರ ರಕ್ಷಣೆ ಮತ್ತು ಅವರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರೂ ಪ್ರಥಮ ರ‍್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕರ‍್ಯರ‍್ಶಿಗಳಾದ ಶ್ರೀಮತಿ ಸುಪ್ರಿಯಾ ನವಲೆ ಅವರು ಹೇಳಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರ‍್ನಾಟಕ ರಾಜ್ಯ ಕಾನೂನು ಸೇವೆಗಳ…

Suddi Belaku