Category: ಯಾದಗಿರಿ ಸುದ್ದಿ

News Acritical

  • ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ

    ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಆಟೋ ವಾಹನಗಳ ಸಾಲ ಮರುಪಾವತಿ ವಿಚಾರದಲ್ಲಿ ಪೂರ್ವ ನೋಟಿಸ್ ನೀಡದೆ ವಾಹನಗಳನ್ನು ಜಪ್ತಿ ಮಾಡಿ ಹರಾಜು ಮಾಡಲಾಗುತ್ತಿದೆ ಹಾಗೂ ಚಾಲಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಹೀಂದ್ರಾ ಫೈನಾನ್ಸ್ ಲಿಮಿಟೆಡ್, ಯಾದಗಿರಿ ಶಾಖೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಾಲಕರ ಒಕ್ಕೂಟ (ಆಟೋ ಘಟಕ) ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಆಟೋ ಚಾಲಕರಿಗೆ ಯಾವುದೇ ಪೂರ್ವ ನೋಟಿಸ್ ನೀಡದೇ ವಾಹನಗಳನ್ನು ಜಪ್ತಿ ಮಾಡುವುದು, ಮಾಲೀಕರ ಗಮನಕ್ಕೆ ತರದೆ…

  • ಖಾಸಗಿ ಶಾಲಾ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹ

    ಖಾಸಗಿ ಶಾಲಾ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷ ಬಸವರಾಜ ಎಂ. ಚಟ್ನಳ್ಳಿ ಅವರ ನೇತೃತ್ವದಲ್ಲಿ ಖಾಸಗಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಖಾಸಗಿ ಶಾಲಾ ವಾಹನ ಚಾಲಕರಿಗೆ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನಿಗದಿಪಡಿಸಿ, ಒಂದು ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿರುವ ಚಾಲಕರಿಗೆ ಮಾಸಿಕ ₹15,000 ರಿಂದ ₹20,000 ವೇತನ…

  • ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

  • ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ

    ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ

    ಯೋಗವೇ ಆರೋಗ್ಯವಂತ ಸಮಾಜದ ಅಡಿಪಾಯ; ಅಡ್ವಾನ್ಸ್ ಯೋಗ ಶಿಕ್ಷಕರ ತರಬೇತಿ ಶಿಬಿರ ಸಮಾರೋಪ ಸಮಾರಂಭ ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಯೋಗವು ಕೇವಲ ದೇಹವನ್ನು ಸದೃಢಗೊಳಿಸುವ ವ್ಯಾಯಾಮವಲ್ಲ. ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವ ಜೀವನ ಪದ್ಧತಿಯಾಗಿದೆ. ಪ್ರತಿಯೊಂದು ಮನೆ ಯೋಗಮಯವಾದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ‘ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗುವ ಸಂಕಲ್ಪವನ್ನು’ ಎಲ್ಲರೂ ಕೈಗೊಳ್ಳಬೇಕು” ಎಂದು ಪತಂಜಲಿ ಯೋಗ ಸಮಿತಿ ಕರ್ನಾಟಕದ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಕರೆ ನೀಡಿದರು.…

  • ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17ರಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 136ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ ಆಲಿಸಿದರು. ನಗರದ ವಾರ್ಡ್ ಸಂಖ್ಯೆ 17ರ ಮುಖಂಡ ಸುಭಾಷ್ ಮಾಳಿಕೇರಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ…

  • ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…

  • ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ‌ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…

  • ಜು.29ರಂದು ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    ಜು.29ರಂದು ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಕ್ಷೇತ್ರ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠ ಸೂಗೂರು ಎನ್ ಗ್ರಾಮದಲ್ಲಿ ಜು.29ರಂದು ಗುರು ಪೂರ್ಣಿಮೆ ನಿಮಿತ್ತ ಗುರು ಸಮ್ಮಿಲನ ಹಾಗೂ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಪೂಜ್ಯಶ್ರೀ ಹಿರಗಪ್ಪ ತಾತನವರ ಪಾದಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮಠದ ವಕ್ತಾರರಾದ ಈರಣ್ಣ ಬಲಕಲ್ ತಿಳಿಸಿದ್ದಾರೆ. ಅಂದು ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5ಕ್ಕೆ ಶ್ರೀಗಳ ಪಾದಪೂಜೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ದರ್ಶನಾಶೀರ್ವಾದ ಪಡೆಯಬೇಕೆಂದು…

  • ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಕೃಷಿ ಆಯುಕ್ತರಿಗೆ ಮನವಿ

    ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಕೃಷಿ ಆಯುಕ್ತರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಕೂಡಲೇ ಕಾಪಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ನಿಯೋಗವು ಸರ್ಕಾರದ ಕೃಷಿ ಇಲಾಖೆಯ ಆಯುಕ್ತ ಡಾ. ಸತೀಶ ಬಿ.ಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಳೆಯನ್ನೇ ನಂಬಿ ಕೃಷಿ ಕಾಯಕದಲ್ಲಿ ತೊಡಗಿರುವ ರಾಜ್ಯದ ಬಹುಪಾಲು ಅನ್ನದಾತರು ಈ ಬಾರಿ ಮಳೆ ಬಾರದೇ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಮುಂಗಾರು ಬೆಳೆ ನಾಶವಾಗಿದ್ದು, ಹಿಂಗಾರು ಬೆಳೆಯ ಮೇಲೂ ಅನಿಶ್ಚಿತತೆ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ…

  • ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…

Suddi Belaku