by
Category: ರಾಜ್ಯ
news acritical

ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು: ರಂಭಾಪುರಿ ಜಗದ್ಗುರುಗಳು
ಸುದ್ದಿ ಬೆಳಕು ವಾರ್ತೆ ಚನ್ನಗಿರಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಪರಿಶ್ರಮ ಮತ್ತು ಸಾಧನೆಯಿಲ್ಲದೇ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯವಿಲ್ಲ. ಸದ್ಗುಣ ಸಂಸ್ಕಾರ ಮತ್ತು ಸಚ್ಚಾರಿತ್ರö್ಯದಿಂದ ಬದುಕು ಶ್ರೀಮಂತಗೊಳ್ಳಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿAಗ ಶಿವಾಚಾರ್ಯರ ೫೫ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಏನೆಲ್ಲ ಸಂಕಷ್ಟಗಳು ಬಂದರೂ…

ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ
ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ; ಅಡುಗೆ ಸಿಬ್ಬಂದಿಗೆ ತರಾಟೆ ಸುದ್ದಿ ಬೆಳಕು ವಾರ್ತೆ ಸೇಡಂ : ಸೇಡಂ ತಾಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ಆಹಾರದಲ್ಲಾದ ಆತಂಕ ಹಾಗೂ ಆರೋಗ್ಯ ಸಮಸ್ಯೆ ಆಲಿಸಲು ಸೋಮವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದು ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ…
by

ಬಿಡದಿ ಟೌನ್ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಹೇಳಿದಾಗ “ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು…
by

ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ
ಸುದ್ದಿ ಬೆಳಕು ವಾರ್ತೆ ಮೈಸೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ವಿವಿಧ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ. ಗದ್ದುಗೆ ಅವರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರನ್ನು ಭೇಟಿ ಮಾಡಿ ಸಂಗೀತ ಶಿಕ್ಷಣದ ಅಭಿವೃದ್ಧಿ ಹಾಗೂ ವಿವಿಧ ಕಲೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಸಂಗೀತ ಮತ್ತು ಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಸಂಗೀತ…
by

ಅರ್ಚಕರ ಪ್ರಶಿಕ್ಷಣ ಶಿಬಿರ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಚಿತ್ರದುರ್ಗ : ಧರ್ಮ ಎಂದರೆ ಬೆಳಕಿನ ಸತ್ಯಶೋಧನೆ. ಸಮಾಜವನ್ನು ಜ್ಞಾನದತ್ತ ಕೊಂಡೊಯ್ಯುವ ಧರ್ಮಕೇಂದ್ರಗಳಾಗಿ ದೇವಾಲಯ, ಗುಡಿ, ತೀರ್ಥಕ್ಷೇತ್ರ, ಧರ್ಮಕ್ಷೇತ್ರ ಹಾಗೂ ತಪೋಕ್ಷೇತ್ರಗಳು ವಿವಿಧ ನಾಮಗಳಲ್ಲಿ ಗುರುತಿಸಿಕೊಂಡಿವೆ” ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಆಯೋಜಿಸಲಾಗಿದ್ದ ಅರ್ಚಕರ ಪ್ರಶಿಕ್ಷಣ ಶಿಬಿರದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಅವರು, ದೇವಾಲಯಗಳ ಇತಿಹಾಸ ಮತ್ತು ಅರ್ಚಕರ ಜವಾಬ್ದಾರಿಯ ಕುರಿತು ಮಾರ್ಮಿಕವಾಗಿ ಮಾತನಾಡಿದರು. ದೇವಾಲಯಗಳು…
by

ಬಿಡದಿ ಟೌನ್ ಶಿಪ್; ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿತಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನುಬೇಕಾದರೂ ಮಾಡಲಿ. ಅಧಿವೇಶನದಲ್ಲಿ…
by

ಭಾರತದ ಮೊದಲ ಕ್ವಾಂಟಮ್ ಸಿಟಿ ಹೆಸರಘಟ್ಟದಲ್ಲಿ ನಿರ್ಮಾಣ : ಡಿ ಕೆ ಶಿವಕುಮಾರ್ ಘೋಷಣೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ಶುಕ್ರವಾರ ನಡೆದ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಕ್ವಾಂಟಮ್ ಸಿಟಿಯು ಸಂಶೋಧನಾ ಪ್ರಯೋಗಾಲಯಗಳ ಪರಿಸರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಈ ಕ್ಷೇತ್ರದ…
by

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ನಿಧಿ ಬಳಸಿ: ಐಟಿ ಕಂಪನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಅತ್ಯುತ್ತಮ ಶಿಕ್ಷಣ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಉದ್ಯಮಗಳು ಸಿಎಸ್ಆರ್ ನಿಧಿಯ ಮೂಲಕ ಕೈಜೋಡಿಸುವುದು ಅತ್ಯಗತ್ಯ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಐಟಿ ಕಂಪನಿಗಳು ಮತ್ತು ಕೈಗಾರಿಕೆಗಳ ಸಂಘದ (G BITCIA) ‘ವಿಷನ್ 2030 – ಸಿ.ಎಸ್.ಆರ್. ಸಮಾವೇಶ-2026’ ರಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿಎಸ್ಆರ್ (CSR)…
by

Basavaraj Horatti Resigns: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ, ಸಿಎಂ ಹೇಳಿದ್ದೇನು?
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ















