by
Category: ರಾಜ್ಯ
news acritical

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ: ಶ್ರೀ ರಂಭಾಪುರಿ ಜಗದ್ಗುರುಗಳ ಸಂದೇಶ
ಸುದ್ದಿ ಬೆಳಕು ವಾರ್ತೆ ಹುನಗುಂದ : ಮಾನವನ ಬದುಕು ಭಗವಂತನ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಅರಿತು ಸತ್ಕಾರ್ಯಗಳ ಮೂಲಕ ಸಾರ್ಥಕಗೊಳಿಸಿದಾಗ ಬದುಕು ಬಂಗಾರವಾಗುತ್ತದೆ. ನಿರಂತರ ಪರಿಶ್ರಮ, ದೃಢ ಸಂಕಲ್ಪ ಮತ್ತು ಸಾಧನೆಯ ಛಲವೇ ಶ್ರೇಯಸ್ಸಿನ ಮೂಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ತಾಲೂಕಿನ ಹಾವರಗಿ ಗ್ರಾಮದ ಎಸ್.ಎಂ.ಎಸ್. ಪ್ರೌಢಶಾಲೆ ಆವರಣದಲ್ಲಿ ಭಾನುವಾರ ನಡೆದ ಮಾಜಿ ಸಚಿವ ದಿವಂಗತ ಎಸ್.ಆರ್. ಕಾಶಪ್ಪನವರ 24ನೇ ವರ್ಷದ ಪುಣ್ಯಸ್ಮರಣೋತ್ಸವ ಹಾಗೂ ಧರ್ಮ…

ಪರಿಸರಸ್ನೇಹಿ ತಂತ್ರಜ್ಞಾನದಿಂದ ಪರಿಸರ ರಕ್ಷಣೆ : ಸತ್ಯನಾರಾಯಣ
ಸುದ್ದಿ ಬೆಳಕು ವಾರ್ತೆ ಬಳ್ಳಾರಿ:ಇಂಜಿನಿಯರ್ಗಳು ಮತ್ತು ತಂತ್ರಜ್ಞರು ಸುಸ್ಥಿರ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಬಳಕೆ ಮತ್ತು ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಾಲಿನ್ಯ ನಿಯಂತ್ರಣ ಮತ್ತು ಹಸಿರು ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತ ಚಿತ್ತ ಹರಿಸಬೇಕಿದೆ ಅಂಥಾ ಇಂಜಿನಿಯರ್ಸ ಹಾಗೂ ಆರ್ಕಿಟೆಕ್ಟ್ ಅಸೋಸಿಯೇಷನ್ ಅಧ್ಯಕ್ಷ ಎ ಎಸ್ ಸತ್ಯನಾರಾಯಣ ಅವರು ಕರೆ ನೀಡಿದರು. ಇಂದು ಬಳ್ಳಾರಿಯ ಮೋಕಾ ರಸ್ತೆಯ ಸಂಗನಕಲ್ಲು ಬಳಿಯ ಪ್ರಕೃತಿ ಲೇಔಟ್ ನಲ್ಲಿನ ಎಸಿಸಿಇಎ ನಿವೇಶನದ ವಿಶ್ವ ಪರಿಸರ ದಿನವನ್ನು ಸಸಿ…
by

ಮಕ್ಕಳೇ ದೇಶದ ಭವಿಷ್ಯ: ಶಾಲಾ ಪ್ರಾರಂಭೋತ್ಸವದಲ್ಲಿ ಟಿ.ಪಿ. ಉಮೇಶ್ ಕರೆ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಮಕ್ಕಳೆ ನಮಗೆ ದೇಶ ಮಕ್ಕಳೆ ನಮಗೆ ವಿಶ್ವ ಮಕ್ಕಳೆ ನಮಗೆ ಭವಿಷ್ಯ. ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿಸುವ ಜೊತೆಗೆ ಕೌಶಲ್ಯವಂತ ಸಂಸ್ಕಾರವಂತ ಸಂಸ್ಕೃತಿಶೀಲರನ್ನಾಗಿಸಬೇಕಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು. ತಾಲ್ಲೂಕಿನ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗು ಪೋಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು 2026-27 ನೇ ಸಾಲಿನ ಶೈಕ್ಷಣಿಕ ವರ್ಷ ಉತ್ತಮ ಶಿಕ್ಷಣ ಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆ ಆರಂಭಗೊಳ್ಳುತ್ತಿದೆ.…
by

ಮಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ನಾಯಿಮರಿಗಳ ರಕ್ಷಣೆ – ಆರೋಗ್ಯ ಇಲಾಖೆ ನೌಕರನ ಮಾನವೀಯತೆ ಮೆಚ್ಚುಗೆ
ಸುದ್ದಿ ಬೆಳಕು ವಾರ್ತೆ ಇಳಕಲ್: ಭಾರಿ ಮಳೆಯಿಂದ ಗಟಾರದಲ್ಲಿ ಕೊಚ್ಚಿ ಹೋಗುತ್ತಿದ್ದ ನವಜಾತ ನಾಯಿಮರಿಗಳನ್ನು ರಕ್ಷಿಸಿ ಆರೋಗ್ಯ ಇಲಾಖೆಯ ನೌಕರ ಶಂಕರ ಮಠಪತಿ ಮಾನವೀಯತೆ ಮೆರೆದ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಭಾರಿ ಮಳೆಗೆ ಜಲಾವೃತವಾದ ರಸ್ತೆಗಳು ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ನೀರಿನಿಂದ ಜಲಾವೃತವಾಗಿದ್ದವು. ಸಾಯಿ ಬಡಾವಣೆಯಲ್ಲಿ ವಾಸಿಸುವ ಆರೋಗ್ಯ ಇಲಾಖೆಯ ನೌಕರ ಶಂಕರ ಮಠಪತಿ ಅವರು ಮಧ್ಯರಾತ್ರಿ ನಾಯಿಮರಿಗಳ ಶಬ್ದ ಕೇಳಿ ಹೊರಗೆ ಬಂದಿದ್ದಾರೆ. ಗಟಾರದಲ್ಲಿ ಕೊಚ್ಚಿ ಹೋಗುತ್ತಿದ್ದ…
by

ಕೇಬಲ್, ಮೋಟಾರ್ ಕಳ್ಳತನ ತಡೆಗೆ ಪೊಲೀಸ್ ಜಾಗೃತಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಜಮೀನು ತೋಟಗಳಲ್ಲಿ ಕೇಬಲ್ ವೈಯರ್, ಮೋಟಾರ್, ಪಂಪ್ ಪೈಪು ಹಾಗೂ ಸ್ಟಾರ್ಟರ್ ಕಳ್ಳತನಗಳು ನಡೆಯುತ್ತಿದ್ದು ರೈತ ಬಾಂಧವರು ಎಚ್ಚರಿಕೆ ವಹಿಸಬೇಕಿದೆ ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ಪಿಎಸ್ಐ ಅಶ್ವಿನಿ ಹೇಳಿದರು. ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಚ್.ಡಿ ಪುರ.ಉಪ್ಪರಿಗೇನಹಳ್ಳಿ.ಕೆರೆಯಾಗಳಹಳ್ಳಿ. ತೇಕಲವಟ್ಟಿ ಹಳ್ಳಿಗಳಿಗೆ ಬೇಟಿ ನೀಡಿ ಕಳ್ಳತನದ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು. ತಡರಾತ್ರಿ ವೇಳೆ ಯಾರೂ ಇಲ್ಲದ ವೇಳೆ ಜಮೀನುಗಳಿಗೆ ನುಗ್ಗುವ ಕಿಡಿಗೇಡಿ ಕಳ್ಳರ ತಂಡ…
by

ಅಕ್ರಮ ಗೋ ಸಾಗಣೆ ತಡೆಗೆ ವಿಹಿಂಪ ಮನವಿ
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಅವ್ಯಾಹತವಾಗಿ ಅಕ್ರಮ ಗೋ ಸಾಗಣೆ ಮತ್ತು ಗೋ ಹತ್ಯೆ ನಡೆಯುತ್ತಿದ್ದು ತಕ್ಷಣವೇ ತಡೆಯುವಂತೆ ತಾಲ್ಲೂಕು ವಿಶ್ವ ಹಿಂದು ಪರಿಷತ್ತು. ಭಜರಂಗದಳ ವತಿಯಿಂದ ಪೊಲೀಸ್ ಇಲಾಖೆ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಧ್ರುವಕುಮಾರ್, ಜಿಲ್ಲಾ ಬಜರಂಗದಳ ಸಹ ಸಂಯೋಜಕ ದಿನೇಶ್, ಜಿಲ್ಲಾ ಸೇವಾ ಪ್ರಮುಖ ಅಣ್ಣಪ್ಪ, ತಿಪ್ಪಣ್ಣ, ಸತೇಶ್, ಬಸವರಾಜ್, ರೈತ ಸಂಘದ ಸಿದ್ದರಾಮಪ್ಪ,…
by

ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ತಾಲೂಕಿನ ಅಪ್ಪರಸನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮೀಸಲಿರುವ 20 ಗುಂಟೆ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿಯನ್ನು ಆಡನೂರು ಗ್ರಾಪಂ ಪಿಡಿಓ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಶುಕ್ರವಾರ ತೆರುವುಗೊಳಿಸಲಾಯಿತು. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಅಪ್ಪರಸನಹಳ್ಳಿ ಗ್ರಾಮದ ರಿ.ಸ.ನಂ.78ರಲ್ಲಿ ಒಟ್ಟು 11 ಎಕರೆ 37 ಗುಂಟೆ ಸರ್ಕಾರಿ ಹುಲ್ಲುಬನ್ನಿ ಖರಾಬು ಜಮೀನು ಇದೆ. ಇದರಲ್ಲಿ 20 ಗುಂಟೆ ಜಾಗವನ್ನು ಹೊಳಲ್ಕೆರೆ ತಹಶೀಲ್ದಾರ್ ಅವರು ಗ್ರಾಮಸ್ಥರಿಗೆ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















