Category: ಪ್ರಮುಖ ಸುದ್ದಿ(Top Stories)

top news articles

  • ‘ಕ್ವಿಟ್ ವೋಟ್ ಚೋರಿ’ ಚಳುವಳಿಗೆ ಕರೆ: ಮತದಾನದ ಹಕ್ಕು ಉಳಿಸಿಕೊಳ್ಳಿ : ಸಿಎಂ

    ‘ಕ್ವಿಟ್ ವೋಟ್ ಚೋರಿ’ ಚಳುವಳಿಗೆ ಕರೆ: ಮತದಾನದ ಹಕ್ಕು ಉಳಿಸಿಕೊಳ್ಳಿ : ಸಿಎಂ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ದೇಶದಲ್ಲಿ ಮತಗಳ್ಳತನ ನಡೆಯುತ್ತಿದ್ದು, ಇದರ ವಿರುದ್ಧ ನಾವು ಕ್ವಿಟ್ ವೋಟ್ ಚೋರಿ ಚಳುವಳಿ ಮಾಡಬೇಕಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಮತದಾನದ ಹಕ್ಕು, ಬದುಕಿನ ಹಕ್ಕು, ಹೀಗಾಗಿ ಅದನ್ನು ಉಳಿಸಿಕೊಳ್ಳಿ “ನೀವು ಎಲ್ಲಾ ಕೆಲಸ ಬದಿಗಿಟ್ಟು ಮತಗಳ್ಳತನ ವಿರುದ್ಧ ಹೋರಾಟ ಮಾಡಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು…

  • ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ…

  • ಬಿಡದಿ ಟೌನ್‌ಶಿಪ್ ಯೋಜನೆ: ಅಭಿಪ್ರಾಯಗಳ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

    ಬಿಡದಿ ಟೌನ್‌ಶಿಪ್ ಯೋಜನೆ: ಅಭಿಪ್ರಾಯಗಳ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಬಿಡದಿ ಟೌನ್ ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್ ವಿ ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ…

  • ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ
    ,

    ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ…

  • ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ
    ,

    ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಜಾಗತಿಕ ಎಐ ನಾಯಕರನ್ನು ತೊಡಗಿಸಿಕೊಳ್ಳುವ ರಾಜ್ಯದ ಪ್ರಯತ್ನಗಳ ಭಾಗವಾಗಿ, ಐಟಿ ಬಿಟಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಥ್ರೋಪಿಕ್…

  • ಮಳೆಯ ಕೊರತೆ; ಪ್ರತಿಯೊಬ್ಬ ರೈತರೂ ಬೆಳೆ ವಿಮೆ ಮಾಡಿಸಿ: ಸಚಿವರ ಸೂಚನೆ

    ಮಳೆಯ ಕೊರತೆ; ಪ್ರತಿಯೊಬ್ಬ ರೈತರೂ ಬೆಳೆ ವಿಮೆ ಮಾಡಿಸಿ: ಸಚಿವರ ಸೂಚನೆ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ಪ್ರತಿಯೊಬ್ಬ ರೈತರೂ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಕರೆ ನೀಡಿದರು. ತಾಲೂಕಿನ ಮುಡಬೂಳ ಗ್ರಾಮದ ಹೊಲಗಳಿಗೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳೆ ವಿಮೆ ನೋಂದಣಿಗೆ ಆಗಸ್ಟ್ 10 ಕೊನೆಯ ದಿನವಾಗಿರುವುದರಿಂದ ಪ್ರತಿ ಗ್ರಾಮದಲ್ಲೂ ಡಂಗುರ ಸಾರಿ ರೈತರಿಗೆ ಮಾಹಿತಿ ನೀಡುವಂತೆ ತಾಲೂಕು ಪಂಚಾಯಿತಿ…

  • ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ
    ,

    ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಲ್ಲ…

  • ಹೊಸ ಸಚಿವರಿಗೆ ಮೊದಲ ಟಾಸ್ಕ್: ಅತಿವೃಷ್ಟಿ–ಅನಾವೃಷ್ಟಿ ಪ್ರದೇಶಗಳ ಪರಿಶೀಲನೆಗೆ ಸಿಎಂ ನಿರ್ದೇಶನ
    ,

    ಹೊಸ ಸಚಿವರಿಗೆ ಮೊದಲ ಟಾಸ್ಕ್: ಅತಿವೃಷ್ಟಿ–ಅನಾವೃಷ್ಟಿ ಪ್ರದೇಶಗಳ ಪರಿಶೀಲನೆಗೆ ಸಿಎಂ ನಿರ್ದೇಶನ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ಮುಂದಿರುವ ಸವಾಲುಗಳ ಬಗ್ಗೆ…

  • ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    ,

    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಸುದ್ದಿ ಬೆಳಕು ವಾರ್ತೆ ನವದೆಹಲಿ :  ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ‘ನೀಟ್’ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಕೊನೆಗೂ ಕೇಂದ್ರ ಸರ್ಕಾರದ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿದ್ದ ನಿರಂತರ ಪ್ರತಿಭಟನೆ ಹಾಗೂ ಜಂತರ್ ಮಂತರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ​ಕಳೆದ ಹಲವು ವಾರಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಸಿಜೆಪಿ ಕಾರ್ಯಕರ್ತರು…

  • ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿ
    ,

    ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು…

Suddi Belaku