Category: ಪ್ರಮುಖ ಸುದ್ದಿ(Top Stories)

top news articles

  • ಸೂಗೂರು ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ: ಜಾತ್ಯಾತೀತ ಸಮಾಜಕ್ಕಾಗಿ ಸಿಎಂ ಸಿದ್ದರಾಮಯ್ಯ ಕರೆ
    ,

    ಸೂಗೂರು ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ: ಜಾತ್ಯಾತೀತ ಸಮಾಜಕ್ಕಾಗಿ ಸಿಎಂ ಸಿದ್ದರಾಮಯ್ಯ ಕರೆ

    ಕಲಬುರಗಿ : ಸಮಾನತೆ ಮತ್ತು ಮಾನವೀಯತೆ ಮೌಲ್ಯಗಳನ್ನು ಉಳಿಸುವುದೇ ನಿಜವಾದ ಧರ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿತ್ತಾಪುರ ತಾಲೂಕಿನ ಸೂಗೂರ (ಎನ್) ಗ್ರಾಮದಲ್ಲಿ ಮಹಾತ್ಮ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ವತಿಯಿಂದ ಆಯೋಜಿಸಿದ ದೇವಸ್ಥಾನ ಲೋಕಾರ್ಪಣೆ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಜಾತಿ-ಧರ್ಮಗಳ ವಿಭಜನೆ ಬಿಟ್ಟು ಪ್ರೀತಿ ಮತ್ತು ವಿಶ್ವಾಸದೊಂದಿಗೆ ಬದುಕಬೇಕು ಎಂದು ಕರೆ ನೀಡಿದರು. “ಮನುಷ್ಯರಾಗಿ ಬದುಕುವುದು ಮುಖ್ಯ. ಮೂಢನಂಬಿಕೆಗಳಿಂದ ದೂರವಿದ್ದು ವೈಚಾರಿಕತೆ ಬೆಳೆಸಿಕೊಳ್ಳಬೇಕು,” ಎಂದು ಹೇಳಿದರು. ಸಮಾಜದಲ್ಲಿ…

  • ಊಹಾ ಪತ್ರಿಕೋದ್ಯಮ ಅಪಾಯಕಾರಿ, ಜವಾಬ್ದಾರಿಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ
    ,

    ಊಹಾ ಪತ್ರಿಕೋದ್ಯಮ ಅಪಾಯಕಾರಿ, ಜವಾಬ್ದಾರಿಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

    ಬೀದರ್, ಏಪ್ರಿಲ್ 11: ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು, ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕ್ಷುಲ್ಲಕ ವಿಷಯಗಳನ್ನು ದಿನವಿಡೀ ಪ್ರಸಾರ ಮಾಡುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ ಎಂದು ಟೀಕಿಸಿದರು. “ಗಂಡ-ಹೆಂಡತಿ ಜಗಳವನ್ನು ದಿನವಿಡೀ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ?” ಎಂದು ಪ್ರಶ್ನಿಸಿದರು. ಸಂವಿಧಾನ ಮೌಲ್ಯಗಳನ್ನು ಪಾಲಿಸಬೇಕು ಪತ್ರಕರ್ತರು…

Suddi Belaku