Tag: ಅಪಘಾತ

  • ಯಾದಗಿರಿ ಅಪಘಾತ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

    ಯಾದಗಿರಿ ಅಪಘಾತ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

      ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸಿರವಾರ ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣ ನಾಯಕ, ಅವರ ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬವು ಸುರಪುರದಲ್ಲಿರುವ ಮನೆ ದೇವರ ದರ್ಶನ ಪಡೆದು ವಾಪಸ್ಸು ಸಿರವಾರ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಶಾಂತಪುರ ಕ್ರಾಸ್ ಬಳಿ…

Suddi Belaku