by
Tag: ಆನಂದ ಕುಮಾರ್ ಜೈನ್

ಜಿಲ್ಲಾ ಹಿರಿಯ ತೆರಿಗೆ ಸಲಹೆಗಾರ ಪ್ರವೀಣ್ ಕುಮಾರ್ ವಿಭೂತಿಗೆ ಸನ್ಮಾನ.
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರತಿ ವರ್ಷದಂತೆ ಈ ವರ್ಷವೂ ನಡೆದ ತೆರಿಗೆ ಸಲಹೆಗಾರರ ಸಮ್ಮೇಳನದಲ್ಲಿ ಯಾದಗಿರಿ ಹಿರಿಯ ಸಲಹೆಗಾರರನ್ನು ಗುರುತಿಸಿ ಸನ್ಮಾನಗೈದ ವೇದಿಕೆಯ ಕುರಿತು ಮಾತನಾಡಿದ ಜಿಲ್ಲಾಧ್ಯಕ್ಷ ನಾಗಪ್ಪ ಮೊಗದಂಪೂರ್ ಇತ್ತೀಚಿಗೆ ಕೋಲಾರ ಜಿಲ್ಲೆ ಅಜ್ಜಪ್ಪನಹಳ್ಳಿಯಲ್ಲಿ 2026-27 ಸಾಲಿನ ರಾಷ್ಟ್ರೀಯ ತೆರಿಗೆ ಸಮ್ಮೇಳನದಲ್ಲಿ ಸತತವಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾದಗಿರಿ ಜಿಲ್ಲೆಯ ಹಿರಿಯರು ಹಾಗೂ ಖಜಾಂಚಿ ಆಗಿರುವ ಪ್ರವೀಣ್ ಕುಮಾರ್ ಅವರಿಗೆ ಈ ವರ್ಷದ ಹಿರಿಯ ನಾಗರಿಕರ ಸನ್ಮಾನ ಸಿಕ್ಕಿದ್ದು ಸಂತಸವಾಗಿದೆ ಹಲವು…
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







