Tag: ಉತ್ತರ ಕರ್ನಾಟಕ

  • ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ

    ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ

    ಸುದ್ದಿ ಬೆಳಕು ವಾರ್ತೆ ಮೈಸೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ವಿವಿಧ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ. ಗದ್ದುಗೆ ಅವರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರನ್ನು ಭೇಟಿ ಮಾಡಿ ಸಂಗೀತ ಶಿಕ್ಷಣದ ಅಭಿವೃದ್ಧಿ ಹಾಗೂ ವಿವಿಧ ಕಲೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಸಂಗೀತ ಮತ್ತು ಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಸಂಗೀತ…

  • ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
    ,

    ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

    ಸುದ್ದಿ ಬೆಳಕು ವಾರ್ತೆ ಗುಲ್ಬರ್ಗ: ಸಾರ್ವಜನಿಕ ಸೇವಾಕ್ಷೇತ್ರದಲ್ಲಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ವಿಕಾಸನಮ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್’ ಅಂಗಸಂಸ್ಥೆಯಾಗಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯು, ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ನೆರೆಯ ಜಿಲ್ಲೆಗಳಲ್ಲಿನ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೆÇರೆ ಶಸ್ತ್ರಚಿಕಿತ್ಸೆಗಳನ್ನು ಪೂರೈಸುವ ಮೈಲಿಗಲ್ಲನ್ನು ಅಧಿಕೃತವಾಗಿ ದಾಟಿದೆ. 2001 ರಲ್ಲಿ ಆರಂಭವಾದ ಈ ಸಂಸ್ಥೆಯು, ಸ್ಥಳೀಯ ಉಪಕ್ರಮದಿಂದ ಪ್ರಮುಖ ಪ್ರಾದೇಶಿಕ ರೆಫರಲ್ ಕೇಂದ್ರವಾಗಿ (ವಿಶೇಷ ಚಿಕಿತ್ಸಾ ಕೇಂದ್ರವಾಗಿ) ಬೆಳೆದಿದೆ. ಇಂದು,…

  • ರೈತನ ಕೂಗಿಗೆ ವರುಣದೇವ ಕರುಣೆ ತೋರಲಿ

    ರೈತನ ಕೂಗಿಗೆ ವರುಣದೇವ ಕರುಣೆ ತೋರಲಿ

    ಈ ವರ್ಷದ ಮುಂಗಾರು ಅವಧಿಯಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಇಡೀ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಮತ್ತೊಮ್ಮೆ ಭೀಕರ ಬರಗಾಲದ ಆತಂಕ ಎದುರಾಗಿದೆ. ** ಬರಲಿಲ್ಲ ಬರಲಿಲ್ಲ ಮಳೆರಾಯ ಬರಲಿಲ್ಲ ರೈತರಿಗೆ ಉಳಿಗಾಲವಿಲ್ಲ ಕಬ್ಬಾಳಿ ನೀನೊಲೆದು ಮುಂಗಾರು ಮಳೆ ಸುರಿಲು ಕಾಯದಿರೆ ಬದುಕೇ ಇಲ್ಲ ನನ್ನವ್ವ ಕಾಯದಿರೆ ಬದುಕಿ ಇಲ್ಲ.* ಎನ್ನುವ ಮಳೆರಾಯನ ಹಾಡು ಸತ್ಯವಾದಂತಿದೆ ರೈತರ ಬದುಕು ಬಾರೋ ಮಳೆರಾಯ ಬಾರೋ ಎನ್ನುವಂತಾಗಿದೆ ಗಂಗೆಯನ್ನು ಧರೆಗಿಳಿಸಲು ರೈತರು ಎಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದರು ಯಾವುದಕ್ಕೂ ಮಳೆರಾಯ…

Suddi Belaku