by
Tag: ಉರುಸ್ ಉತ್ಸವ

ಸೈದಾಪುರದಲ್ಲಿ ಖ್ವಾಜಾ ಬಂದೇನವಾಜ್ ಉರುಸ್ – ಹಿಂದೂ-ಮುಸ್ಲಿಂ ಸೌಹಾರ್ದದ ಸಂಕೇತ
ಸೈದಾಪುರ: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಖ್ವಾಜಾ ಬಂದೇನವಾಜ್ ಉರುಸ್ ಬುಧವಾರದಿಂದ ಆರಂಭವಾಗಿ ಭಕ್ತಿಭಾವದಿಂದ ಜರುಗುತ್ತಿದೆ. ಸಾವಿರಾರು ಭಕ್ತರು ಜಾತಿ-ಮತ ಭೇದವಿಲ್ಲದೆ ಉರುಸ್ನಲ್ಲಿ ಭಾಗವಹಿಸಿ ಧಾರ್ಮಿಕ ಏಕತೆಯ ಸಂದೇಶವನ್ನು ಸಾರುತ್ತಿದ್ದಾರೆ. ಗುರುವಾರ ಅಪಾರ ಭಕ್ತರ ಸಮ್ಮುಖದಲ್ಲಿ ಉರುಸ್ ಅದ್ಧೂರಿಯಾಗಿ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಭಕ್ತರು ಜ್ಯೋತಿಯನ್ನು ಹೊತ್ತು ದರ್ಗಾಕ್ಕೆ ತೆರಳಿ ಹೂಮಾಲೆ, ಗಲೀಫ್ ಹಾಗೂ ಜ್ಯೋತಿಯನ್ನು ಸಮರ್ಪಿಸಿ ದರ್ಶನ ಪಡೆದರು. ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಗಳು ವಿಭಿನ್ನವಾಗಿದ್ದರೂ, ಈ ಉರುಸ್ನಲ್ಲಿ ಇಬ್ಬರ ಭಾವೈಕ್ಯತೆ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







