by
Tag: ಕನ್ನಡ

ಕನ್ನಡ ಪ್ರೀತಿಗೆ ಹೊಸ ರೂಪ: ಮದುವೆ ಕಾರ್ಡ್ನಲ್ಲಿ ಕರ್ನಾಟಕ ನಕ್ಷೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಕನ್ನಡಾಭಿಮಾನವನ್ನು ವಿಶಿಷ್ಟವಾಗಿ ಅಭಿವ್ಯಕ್ತಿಸಿದ ಘಟನೆ ಎಲ್ಲರ ಗಮನ ಸೆಳೆದಿದೆ. ಮಾನೇಗಾರ ಕುಟುಂಬವು ತಮ್ಮ ಮನೆಯ ವಿವಾಹ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ನಕ್ಷೆ ವಿನ್ಯಾಸದಲ್ಲಿ ಮುದ್ರಿಸಿ, ನಾಡು-ನುಡಿಯ ಮೇಲಿನ ತಮ್ಮ ಪ್ರೀತಿಯನ್ನು ಸೊಗಸಾಗಿ ಪ್ರದರ್ಶಿಸಿದೆ. ಗ್ರಾಮದ ಕಾಶಮ್ಮ–ಬಸವರಾಜ ಮಾನೇಗಾರ ದಂಪತಿಯ ತೃತೀಯ ಪುತ್ರ ರಮೇಶ್ ಅವರ ವಿವಾಹವು, ಅನ್ನಮ್ಮ–ವಜ್ರಕಾಂತ ಬೆಳಗುಂದಿ ದಂಪತಿಯ ಪುತ್ರಿ ಸುಧಾ ಅವರೊಂದಿಗೆ ನಿಶ್ಚಯಗೊಂಡಿದೆ. ಮೇ ೪ರಂದು ಯರಗೋಳ ಗ್ರಾಮದಲ್ಲೇ ಈ ವಿವಾಹ ಸಮಾರಂಭ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ








