Tag: ಕರವೇ

  • ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ

    ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ

    ಸುದ್ದಿ ಬೆಳಕು ವಾರ್ತೆ ಮೈಸೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ವಿವಿಧ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ. ಗದ್ದುಗೆ ಅವರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರನ್ನು ಭೇಟಿ ಮಾಡಿ ಸಂಗೀತ ಶಿಕ್ಷಣದ ಅಭಿವೃದ್ಧಿ ಹಾಗೂ ವಿವಿಧ ಕಲೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಸಂಗೀತ ಮತ್ತು ಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಸಂಗೀತ…

  • ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರಸಭೆಯ ಬಾಡಿಗೆ ಜಾಹೀರಾತು ಹೋರ್ಡಿಂಗ್‌ಗಳ ಬಾಡಿಗೆ ಪಡೆದು ಆಂಗ್ಲ ಭಾಷೆಯ ಜಾಹೀರಾತು ಪ್ರಕಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಅಂಬ್ರೇಷ್ ಹತ್ತಿಮನಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ 2023 ರಲ್ಲಿಯೇ ನಿಯಮಾವಳಿ ರೂಪಿಸಿ ಯಾವುದೇ ಫಲಕ ಜಾಹೀರಾತು, ಅಂಗಡಿ ಮುಂಗಟ್ಟುಗಳಲ್ಲಿನ ನಾಮಫಲಕಗಳು 60:40 ಅನುಪಾತದಲ್ಲಿ ಕನ್ನಡ : ಆಂಗ್ಲ ಇಲ್ಲವೇ ಇತರ ಭಾಷೆಗಳಲ್ಲಿ ಇರಬೇಕೆಂಬ ಆದೇಶವೇ ಹೊರಡಿಸಿದೆ. ಆದರೆ…

  • ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ

    ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…

Suddi Belaku