Tag: ಕರ್ನಾಟಕ ರಕ್ಷಣಾ ವೇದಿಕೆ

  • ಜೀವ ಬಲಿ ಪಡೆದ ನಂತರ ವಿದ್ಯುತ್ ಪರಿವರ್ತಕ ಸ್ಥಳಾಂತರ ಮಾಡುತ್ತೀರಾ? ಭೀಮುನಾಯಕ ಆಕ್ರೋಶ

    ಜೀವ ಬಲಿ ಪಡೆದ ನಂತರ ವಿದ್ಯುತ್ ಪರಿವರ್ತಕ ಸ್ಥಳಾಂತರ ಮಾಡುತ್ತೀರಾ? ಭೀಮುನಾಯಕ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ವನಕೇರಿ ಲೇಔಟ್ ಎದುರಿಗೆ ಗ್ರಾಮೀಣ ಪೊಲೀಸ್ ಠಾಣೆ ಹತ್ತಿರ ಪಾದಚಾರಿ ರಸ್ತೆ ಮೇಲೆ ಬಲಿಗಾಗಿ ಬಾಯಿ ತೆರೆದುನಿಂತಿರುವ ವಿದ್ಯುತ್ ಪರಿವರ್ತಕ ಕೂಡಲೇ ಸ್ಥಳಾಂತರಿಸುವAತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ, ನಗರದ ಪ್ರಮುಖ ರಸ್ತೆಯಲ್ಲಿ ಪಾದಚಾರಿ ರಸ್ತೆಯ ಮೆಲೆ ಬಲಿ ಪಡೆಯಲೆಂದೇ ನಿಂತAತೆ ಭಾಸವಾಗುತ್ತಿದ್ದರೂ ಸಂಬAಧಿಸಿದ ಇಲಾಖೆಯವರು ನಿತ್ಯ ಇದೇ ರಸ್ತೆಯ ಹಾದು ಹೋಗುತ್ತಿದ್ದರೂ ಇದಕ್ಕೂ ತಮಗೂ ಸಂಬAಧವೇ ಇಲ್ಲದಂತೆ…

  • ಕಡೇಚೂರು ಕೈಗಾರಿಕೆಲಿ ಮತ್ತೆ ದುರಂತ, ಕಂಪೆನಿಗಳ ಮಾಲಿಕರ ಹೊಣೆ ಮಾಡಿ ಕೊಲೆ ಕೇಸ್ ದಾಖಲಿಸಿ : ಕರವೇ ಒತ್ತಾಯ

    ಕಡೇಚೂರು ಕೈಗಾರಿಕೆಲಿ ಮತ್ತೆ ದುರಂತ, ಕಂಪೆನಿಗಳ ಮಾಲಿಕರ ಹೊಣೆ ಮಾಡಿ ಕೊಲೆ ಕೇಸ್ ದಾಖಲಿಸಿ : ಕರವೇ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಡೇಚೂರು ಕೈಗಾರಿಕಾ ಪ್ರದೇಶದ ವಿಷಾನಿಲ ದುರಂತದಿAದ ಮೂವರು ಮೃತಪಟ್ಟು ಓರ್ವ ಗಂಭೀರ ಘಟನೆ ನಡೆದು ಒಂದು ಬೆಳಗ್ಗೆ ಮತ್ತೊಂದು ಕೈಗಾರಿಕೆಯಲ್ಲಿ ಇಂಥದ್ದೇ ದುರಂತ ನಡೆದು ಓರ್ವ ಕಾರ್ಮಿಕ ಗಂಭೀರ ಸ್ಥಿತಿಗೆ ತಲುಪಿ ಆಸ್ಪತ್ರೇ ಸೇರಿದ್ದು ಪ್ರಕರಣ ದಾಖಲಾಗಿದ್ದರೂ ಸರ್ಕಾರ ಇಂತಹ ಕಂಪೆನಿಗಳ ಮುಚ್ಚಲು ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಮೀಸ್ ಕಂಪನಿ ಹೆಸರಿನ ಕೈಗಾರಿಕೆ…

  • ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…

Suddi Belaku