Tag: ಕರ್ನಾಟಕ ವಾರ್ತೆ

  • ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ

    ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಉದ್ದೇಶದಿಂದ ಸೆ.12ರಂದು ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದರಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಮಧ್ಯಸ್ಥಿಕೆ ಡ್ರೈವ್‌-3.0 ಮೂಲಕ ರಾಜಿ ಸಾಧ್ಯವಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ…

  • ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ

    ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ

    ಯಾದಗಿರಿ:  ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾರೊಬ್ಬರೂ ವಂಚಿತರಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಅವರು ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ…

  • ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

    ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ,…

Suddi Belaku