by
Tag: ಕರ್ನಾಟಕ ಸಂಗೀತ ವಿಶ್ವವಿದ್ಯಾಲಯ

ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ
ಸುದ್ದಿ ಬೆಳಕು ವಾರ್ತೆ ಮೈಸೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ವಿವಿಧ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ. ಗದ್ದುಗೆ ಅವರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರನ್ನು ಭೇಟಿ ಮಾಡಿ ಸಂಗೀತ ಶಿಕ್ಷಣದ ಅಭಿವೃದ್ಧಿ ಹಾಗೂ ವಿವಿಧ ಕಲೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಸಂಗೀತ ಮತ್ತು ಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಸಂಗೀತ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







