by
Tag: ಕರ್ನಾಟಕ ಸುದ್ದಿ

ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ
ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…
by

ಸಂಗೀತ, ವಿವಿಧ ಕಲೆಗಳ ಶಿಕ್ಷಕರ ನೇಮಕಾತಿಗೆ ಆಗ್ರಹ: ಕುಲಪತಿಗಳಿಗೆ ಶರಣು ಗದ್ದುಗೆ ಮನವಿ
ಸುದ್ದಿ ಬೆಳಕು ವಾರ್ತೆ ಮೈಸೂರು : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ವಿವಿಧ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಬಿ. ಗದ್ದುಗೆ ಅವರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಕೃಷ್ಣಯ್ಯ ಅವರನ್ನು ಭೇಟಿ ಮಾಡಿ ಸಂಗೀತ ಶಿಕ್ಷಣದ ಅಭಿವೃದ್ಧಿ ಹಾಗೂ ವಿವಿಧ ಕಲೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಸಂಗೀತ ಮತ್ತು ಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಸಂಗೀತ…
by

ಪೊಲೀಸ್ ಠಾಣೆ ಕಟ್ಟಣ ನಿರ್ಮಾಣದಿಂದ ಜನರಿಗೆ ಅನುಕೂಲವಾಗಲಿದೆ : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದ ಗಡಿಭಾಗಕ್ಕೆ ಹೊಂದಿಕೊAಡಿರುವ ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಗೃಹ ಇಲಾಖೆಯಿಂದ ಸೈಬರ್ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದೆ, ಆದರೆ ಕಛೇರಿ ಕಟ್ಟಡದ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಹೊಸ ಸೈಬರ್ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣದಿಂದ ಬರುವ ದಿನಗಳಲ್ಲಿ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆ ಪಕ್ಕದಲ್ಲಿ…
by

ಅರ್ಚಕರ ಪ್ರಶಿಕ್ಷಣ ಶಿಬಿರ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಚಿತ್ರದುರ್ಗ : ಧರ್ಮ ಎಂದರೆ ಬೆಳಕಿನ ಸತ್ಯಶೋಧನೆ. ಸಮಾಜವನ್ನು ಜ್ಞಾನದತ್ತ ಕೊಂಡೊಯ್ಯುವ ಧರ್ಮಕೇಂದ್ರಗಳಾಗಿ ದೇವಾಲಯ, ಗುಡಿ, ತೀರ್ಥಕ್ಷೇತ್ರ, ಧರ್ಮಕ್ಷೇತ್ರ ಹಾಗೂ ತಪೋಕ್ಷೇತ್ರಗಳು ವಿವಿಧ ನಾಮಗಳಲ್ಲಿ ಗುರುತಿಸಿಕೊಂಡಿವೆ” ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಆಯೋಜಿಸಲಾಗಿದ್ದ ಅರ್ಚಕರ ಪ್ರಶಿಕ್ಷಣ ಶಿಬಿರದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಅವರು, ದೇವಾಲಯಗಳ ಇತಿಹಾಸ ಮತ್ತು ಅರ್ಚಕರ ಜವಾಬ್ದಾರಿಯ ಕುರಿತು ಮಾರ್ಮಿಕವಾಗಿ ಮಾತನಾಡಿದರು. ದೇವಾಲಯಗಳು…
by

ಸೈದಾಪುರದಲ್ಲಿ ಬಣಜಿಗ ಸಮಾಜದ ಜಾಗೃತಿ ಸಮಾವೇಶ: 2ಎ ಜಾತಿ ಪ್ರಮಾಣಪತ್ರ ಪಡೆಯಲು ಪಾಟೀಲ್ ಕರೆ
ಸುದ್ದಿ ಬೆಳಕು ವಾರ್ತೆ ಸೈದಾಪುರ: ಬಣಜಿಗ ಸಮಾಜದ ಸವಾರ್ಂಗೀಣ ಅಭಿವೃದ್ಧಿಗಾಗಿ ಸಂಘಟಿತರಾಗಿ, ಸಂವಿಧಾನಬದ್ಧವಾಗಿ ದೊರೆಯುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಬಣಜಿಗ ಸಮಾಜದವರು ಹಿಂದೂಳಿದ ವರ್ಗದ 2ಎ ಪ್ರವರ್ಗದ ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿಯ ಸೌಲಭ್ಯ ಪಡೆಯಬೇಕು ಎಂದು ರಾಜ್ಯ ಬಣಜಿಗರ ಸಮಾಜದ ಸಂಘಟನಾ ಕಾರ್ಯದರ್ಶಿ ಮಲಕಪ್ಪ ಪಾಟೀಲ್ ಹೇಳಿದರು. ಪಟ್ಟಣದ ಐರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೈದಾಪುರ ವಲಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಬಣಜಿಗ ಸಮಾಜದ ಜಾಗೃತಿ ಸಮಾವೇಶ ಉದ್ಘಾಟಿಸಿ…
by

ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡ ಬದಲಾಗಿ ಹಿಂದಿ ಮಾತನಾಡುವಂತೆ ಬೆದರಿಸಿ ಯಾದಗಿರಿ ಮೂಲದ ಡೆಲೆವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದ, ಹಲ್ಲೆಕೋರನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಒತ್ತಾಯಸಿದರು. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಬಸವರಾಜ್ ಹಲ್ಲೆಗೊಳಗಾದ ಡೆಲಿವರಿ ಯುವಕ ಆ.8ರಂದು ಮುಂಜಾನೆ 4 ಗಂಟೆ ವೇಳೆಗೆ ಅಟ್ಟೂರು ಸಮೀಪದ ಸಂತೋಷ್ ನಗರದಲ್ಲಿ ಹಲ್ಲೆ ಕೃತ್ಯಕ್ಕೆ ಒಳಗಾಗಿದ್ದು, ಈಗಾಗಲೇ ಬಸವರಾಜ್ ಅವರನ್ನು ಥಳಿಸಿದ ದೂರಿನ…
by

ಅಬ್ಬೆತುಮಕೂರು ಸಿದ್ಧಿ ಪುರುಷ ಶ್ರೀವಿಶ್ವಾರಾಧ್ಯರ ಪರಂಪರಾ ಪಾದಯಾತ್ರೆ 10 ರಿಂದ ಆರಂಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿಗೆ ಪ್ರತಿವರ್ಷದ ಪದ್ದತಿಯಂತೆ ಅಬ್ಬೆತುಮಕೂರು ಡಾ.ಗಂಗಾಧರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪರಂಪರಾ ಪಾದಯಾತ್ರೆ ಆ.10 ರಿಂದ ಪ್ರಾರಂಭಗೊಳ್ಳಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಮಹೇಶ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ-10 ರಂದು ಸೋಮವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಲಾಗುವುದು. ಅಲ್ಲಿ ಬಿ.ಎಂ ಪಾಟೀಲ ಅವರಿಂದ ಪ್ರಸಾದ ವ್ಯವಸ್ಥೆ ಜರುಗುವುದು. ನಂತರ ಮಧ್ಯಾಹ್ನ 1 ಗಂಟೆಗೆ ಸಕಲ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















