Tag: ಕರ್ನಾಟಕ

  • ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…

  • ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ
    ,

    ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಜಾಗತಿಕ ಎಐ ನಾಯಕರನ್ನು ತೊಡಗಿಸಿಕೊಳ್ಳುವ ರಾಜ್ಯದ ಪ್ರಯತ್ನಗಳ ಭಾಗವಾಗಿ, ಐಟಿ ಬಿಟಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಥ್ರೋಪಿಕ್…

  • ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು
    ,

    ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು

    ಮಳೆ ಕೊರತೆಯಿಂದ ಬಸವಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿದ ಪರಿಣಾಮ ಬರಿದಾಗಿರುವ ಕೃಷ್ಣಾ ನದಿ. ಸುದ್ದಿ ಬೆಳಕು ವಾರ್ತೆ ಯಾದಗಿರಿ, ಜು. 4: ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರವಾಹದಿಂದ ಆರ್ಭಟಿಸಿದ್ದ ಕೃಷ್ಣಾ ನದಿ, ಈ ಬಾರಿ ಮಳೆ ಕೊರತೆಯಿಂದ ಸಂಪೂರ್ಣ ಬರಿದಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಯಾದಗಿರಿ ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿದ್ದು, ನದಿ ತೀರದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.…

  • ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 26 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 133ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ಪರಿಸರ ಸಂರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ​ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ತಮ್ಮ ಜನಸಂಪರ್ಕ ಕಚೇರಿಯಲ್ಲಿ ಮನ್…

Suddi Belaku