by
Tag: ಕುಡಿಯುವ ನೀರು

ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ,…

ಶಿವಪೂರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ
ಸುದ್ದಿ ಬೆಳಕು ವಾರ್ತೆ ವಡಗೇರಾ : ತಾಲ್ಲೂಕಿನ ಗೊನಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿವಪೂರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮದ ಯುವ ಮುಖಂಡ ಸಂತೋಷ್ ಗೌಡ ಶಿವಪೂರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮಸ್ಥರು ದಿನನಿತ್ಯ ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಗ್ರಾಮಸ್ಥರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ನಿತ್ಯ ಪರದಾಡುತ್ತಿದ್ದು, 2 ಕಿ.ಮೀ. ದೂರ ನಡೆದುಕೊಂಡು ಹೋಗಿ ನೀರನ್ನು ತರುತ್ತಿರುವುದು ಆಡಳಿತ ಕಾರ್ಯವೈಖ್ಯರಿಯ…
by

ನಾಗನಟಗಿ ಗ್ರಾಮ ಪಂಚಾಯಿತಿಗೆ ಸಿಇಒ ಲವೀಶ್ ಒರಡಿಯಾ ಭೇಟಿ – ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ
ಶಹಾಪುರ : ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ Lavish Oradiya ಅವರು ಶಹಾಪುರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ಬೇಸಿಗೆಯ ತೀವ್ರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಸಮಸ್ಯೆ ಎದುರಾಗುವ ಗ್ರಾಮಗಳನ್ನು ಗುರುತಿಸಿ ಮುಂಚಿತವಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಯೋಜನೆಗಳ ಪರಿಶೀಲನೆ ಸಿಇಒ…
by

ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ
ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ ಯಾದಗಿರಿ: ಬೇಸಿಗೆ ಆರಂಭವಾಗುತ್ತಿದ್ದಂತೆ ನಗರದಲ್ಲಿನ ಹಲವು ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅದನ್ನು ನಿವಾರಿಸಲು ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಯುಕ್ತ ಉಮೇಶ ಚವ್ಹಾಣ ತಿಳಿಸಿದ್ದಾರೆ. ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಜನರ ಬೇಡಿಕೆಯಂತೆ ಈಗಾಗಲೇ 318 ಹೊಸ ಬೊರವೆಲ್ಗಳನ್ನು ಅಳವಡಿಸಲಾಗಿದ್ದು, ಪ್ರತಿದಿನ 3…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ











