by
Tag: ಕೂಲಿ ಕಾರ್ಮಿಕರು

ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ್ಯನರ್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…

ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ
ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








