by
Tag: ಕೃಷಿಇಲಾಖೆ

ಕೃಷಿ ಸಚಿವರಿಲ್ಲದೆ ರೈತ ಸಂಕಷ್ಟ: ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ರಾಚನಗೌಡ ಮುದ್ನಾಳ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗಿ ರಾಜ್ಯದಾದ್ಯಂತ ರೈತರು ಬಿತ್ತನೆ ಕಾರ್ಯದಲ್ಲಿ ನಿರತರಾಗಿರುವ ಈ ನಿರ್ಣಾಯಕ ಸಂದರ್ಭದಲ್ಲಿ ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರನ್ನು ನೇಮಿಸದೆ ರಾಜ್ಯ ಸರ್ಕಾರ ಅನ್ನದಾತನನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ ರೈತರು ಭೂಮಿ ಹದಗೊಳಿಸಿ ಬೀಜ ಬಿತ್ತಲು ಕಾಯುತ್ತಿದ್ದಾರೆ. ಆದರೆ ರೈತ ಸಂಪರ್ಕ ಕೇಂದ್ರಗಳಲ್ಲಿ ಡಿಎಪಿ, ಯೂರಿಯಾ ಸಿಗದೆ ರೈತರು ಬೆಳಗ್ಗಿನಿಂದ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







