by
Tag: ಕೃಷಿ ಸುದ್ದಿ

ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ
ಸುದ್ದಿ ಬೆಳಕು ವಾರ್ತೆ ಶಹಾಪುರ : ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ (RAWE – Rural Agricultural Work Experience) ಭಾಗವಾಗಿ, ಮಲ್ಲನಗೌಡರ ಹೊಲದಲ್ಲಿ ಇತ್ತೀಚೆಗೆ ಭತ್ತ ನಾಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ‘ರಾವೆ’ ಯೋಜನೆಯ ಕೃಷಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಹೊಲದಲ್ಲಿ ಭತ್ತದ ಸಸಿಗಳನ್ನು ನಾಟಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವೈಜ್ಞಾನಿಕ ವಿಧಾನಗಳು, ಸಸಿಗಳ ನಡುವೆ ಇಡಬೇಕಾದ ಸೂಕ್ತ ಅಂತರ, ನಾಟಿಯ ಆಳ ಹಾಗೂ…

ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…
by

ಯೂರಿಯಾ–ಡಿಎಪಿ ಖರೀದಿಗೆ ಎಫ್ಐಡಿ ಕಡ್ಡಾಯ – ರೈತರಿಗೆ ಸೂಚನೆ
ವಡಗೇರಾ: 2026-27ನೇ ಸಾಲಿನಿಂದ ರೈತರು ಯೂರಿಯಾ ಮತ್ತು ಡಿಎಪಿ ರಸಗೊಬ್ಬರಗಳನ್ನು ಖರೀದಿಸಲು ಎಫ್ಐಡಿ ನೊಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ ಎಂದು ವಡಗೇರಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ಸರ್ವೆ ನಂಬರುಗಳನ್ನು ಎಫ್ಐಡಿ ಸಂಖ್ಯೆಗೆ ಕಡ್ಡಾಯವಾಗಿ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಎಫ್ಐಡಿ ಸಂಖ್ಯೆಗೆ ಸರ್ವೆ ನಂಬರುಗಳನ್ನು ಲಿಂಕ್ ಮಾಡಿಸಿಕೊಂಡಿದ್ದಲ್ಲಿ ಮಾತ್ರ ರೈತರಿಗೆ ಮಾರಾಟ ಮಳಿಗೆಗಳಲ್ಲಿ ಯೂರಿಯಾ ಮತ್ತು ಡಿಎಪಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










