Tag: ಕೆಕೆಆರ್‌ಟಿಸಿ

  • ಉಚಿತ ಬಸ್ ಪಾಸ್ ಸಿಗದೆ ವಿದ್ಯಾರ್ಥಿಗಳ ಪರದಾಟ: ನಾಗೇಶ್ ಗದ್ದಿಗಿ ಆಕ್ರೋಶ

    ಉಚಿತ ಬಸ್ ಪಾಸ್ ಸಿಗದೆ ವಿದ್ಯಾರ್ಥಿಗಳ ಪರದಾಟ: ನಾಗೇಶ್ ಗದ್ದಿಗಿ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಶಾಲಾ-ಕಾಲೇಜುಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆಗದೆ ದಿನನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವುದು ಉತ್ತಮ ಯೋಜನೆಯಾದರೂ, ತಾಂತ್ರಿಕ ದೋಷಗಳಿಂದಾಗಿ ವಿದ್ಯಾರ್ಥಿಗಳು ಇದರ ಪ್ರಯೋಜನ…

Suddi Belaku