by
Tag: ಕೈಗಾರಿಕಾ ಅಪಘಾತ

ಕಡೇಚೂರು ಕೈಗಾರಿಕೆಲಿ ಮತ್ತೆ ದುರಂತ, ಕಂಪೆನಿಗಳ ಮಾಲಿಕರ ಹೊಣೆ ಮಾಡಿ ಕೊಲೆ ಕೇಸ್ ದಾಖಲಿಸಿ : ಕರವೇ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಡೇಚೂರು ಕೈಗಾರಿಕಾ ಪ್ರದೇಶದ ವಿಷಾನಿಲ ದುರಂತದಿAದ ಮೂವರು ಮೃತಪಟ್ಟು ಓರ್ವ ಗಂಭೀರ ಘಟನೆ ನಡೆದು ಒಂದು ಬೆಳಗ್ಗೆ ಮತ್ತೊಂದು ಕೈಗಾರಿಕೆಯಲ್ಲಿ ಇಂಥದ್ದೇ ದುರಂತ ನಡೆದು ಓರ್ವ ಕಾರ್ಮಿಕ ಗಂಭೀರ ಸ್ಥಿತಿಗೆ ತಲುಪಿ ಆಸ್ಪತ್ರೇ ಸೇರಿದ್ದು ಪ್ರಕರಣ ದಾಖಲಾಗಿದ್ದರೂ ಸರ್ಕಾರ ಇಂತಹ ಕಂಪೆನಿಗಳ ಮುಚ್ಚಲು ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಮೀಸ್ ಕಂಪನಿ ಹೆಸರಿನ ಕೈಗಾರಿಕೆ…
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







