Tag: ಕ್ರೀಡೆ

  • ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ

    ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 25 : ಕ್ರೀಡೆಗಳು ಕೇವಲ ಗೆಲುವು-ಸೋಲಿನ ಆಟವಲ್ಲ, ಅದು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸಿ ಮತ್ತು ಪ್ರೀತಿ, ವಿಶ್ವಾಸ, ಸ್ನೇಹ ಸೌಹಾರ್ದತೆಯನ್ನು ಬೆಸೆಯುವ ಸಾಧನವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ತಾಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಕೆ. ಹೊಸಳ್ಳಿ ಪ್ರೀಮಿಯಮ್ ಲೀಗ್ ಜೆಡ್.ಪಿ ಸೀಜನ್ 01 ರ ಕ್ರೀಕೆಟ್ ಟೂರ್ನಮೆಂಟ್ ಆಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.…

Suddi Belaku