Tag: ಗಂಗಾಧರ ಮೊದಲಿಯಾರ್

  • ಆ.3ರಂದು ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ

    ಆ.3ರಂದು ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಯಾದಗಿರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಇಂದೂಧರ್ ಸಿನ್ನೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ನಡೆಯುವ ಕಾರ್ಯಕ್ರಮವನ್ನು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಲಿದ್ದು, ಶಹಾಪುರ ಶಾಸಕ ಶರಣಬಸಪ್ಪಗೌಡ…

Suddi Belaku