by
Tag: ಗುರು ವಂದನೆ

ಗುರುಗಳಿಗೆ ಕೃತಜ್ಞತೆ: 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಭಾವನಾತ್ಮಕ ಸ್ನೇಹ ಸಮ್ಮಿಲನ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20: ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು ಸಂಸ್ಕಾರದ ಸಂಕೇತ. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಇಂತಹ ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ಶಿಕ್ಷಕ ಸುಂದರ್ ಅವರು ಅಭಿಪ್ರಾಯಪಟ್ಟರು. ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2000–2001ನೇ ಸಾಲಿನ ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







