by
Tag: ಗ್ರಾಮೀಣ ಶಿಕ್ಷಣ

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ನಿಧಿ ಬಳಸಿ: ಐಟಿ ಕಂಪನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಅತ್ಯುತ್ತಮ ಶಿಕ್ಷಣ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಉದ್ಯಮಗಳು ಸಿಎಸ್ಆರ್ ನಿಧಿಯ ಮೂಲಕ ಕೈಜೋಡಿಸುವುದು ಅತ್ಯಗತ್ಯ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಐಟಿ ಕಂಪನಿಗಳು ಮತ್ತು ಕೈಗಾರಿಕೆಗಳ ಸಂಘದ (G BITCIA) ‘ವಿಷನ್ 2030 – ಸಿ.ಎಸ್.ಆರ್. ಸಮಾವೇಶ-2026’ ರಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿಎಸ್ಆರ್ (CSR)…

ಗೋಟಗಿ ತಾಂಡ ಶಾಲೆಗೆ ನೂತನ ಎಸ್ಡಿಎಂಸಿ ಸಮಿತಿ ರಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ಅರಕೇರಾ ವ್ಯಾಪ್ತಿಯ ಗೋಟಗಿ ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಗುರುವಾರ ರಚಿಸಲಾಯಿತು. ಅಧ್ಯಕ್ಷರಾಗಿ ರಾಜು ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 18 ಸದಸ್ಯರ ಸಮಿತಿ ರಚಿಸಲಾಗಿದ್ದು, 9 ಮಹಿಳೆಯರು ಹಾಗೂ 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








