by
Tag: ಚುನಾವಣೆ ಫಲಿತಾಂಶ

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಫಲಿತಾಂಶ – ರಾಷ್ಟ್ರೀಯ ಚಿಂತನೆಗೆ ಐತಿಹಾಸಿಕ ವಿಜಯ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಸಾಧಿಸಿರುವ ಐತಿಹಾಸಿಕ ದಿಗ್ವಿಜಯವು ದೇಶದ ರಾಜಕಾರಣದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ ಎಂದು ಯಾದಗಿರಿಯ ಹಿರಿಯ ಬಿಜೆಪಿ ಮುಖಂಡರಾದ ರಾಚನಗೌಡ ಮುದ್ನಾಳ ಹರ್ಷ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೊರಬಿದ್ದ ಫಲಿತಾಂಶಗಳ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಪ್ರಧಾನಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







