by
Tag: ಟ್ರಾಫಿಕ್

ಚಾಲಕರಿಗೆ ಗುರುತಿನ ಚೀಟಿ ವಿತರಣೆ: ಸುರಕ್ಷತೆಗೇ ಮೊದಲ ಆದ್ಯತೆ ನೀಡಿರಿ – ಮಹೇಶರಡ್ಡಿ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಬುಧವಾರ ಆಟೋ ಘಟಕದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರಿಗೆ ಚಾಲಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಥಮ ದರ್ಜೆ ಗುತ್ತಿಗೆದಾರರಾದ ಹಣಮೇಗೌಡ ಬಿರನಕಲ್ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಅವರು, ಚಾಲಕರು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







