by
Tag: ಡಾ. ಉಮೇಶ್ ಜಾಧವ್

ಕಡೇಚೂರು ಕೈಗಾರಿಕಾ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ಕಂಪನಿ ಬಂದ್ ಮಾಡಿ – ಡಾ. ಉಮೇಶ್ ಜಾಧವ್
ಸುದ್ದಿ ಬೆಳಕು ವಾರ್ತೆ ಸೈದಾಪುರ: ಇತ್ತೀಚೆಗೆ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಅನೀಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ. ಶುಕ್ರವಾರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಹಲವು ರಾಸಾಯನಿಕ ಕಂಪನಿಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಅದರ ಪರಿಣಾಮ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಹ ದುರ್ಘಟನೆಗಳು ಮರುಕಳಿಸುತ್ತಿವೆ ಎಂದು ಕಳವಳ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







