Tag: ಡಿ ಕೆ ಶಿವಕುಮಾರ್

  • ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಇಂತಹ ಪವಿತ್ರವಾದ ದರ್ಗಾಗೆ ನನ್ನನ್ನು ಕರೆಸಿದ್ದೀರಿ. ಇಲ್ಲಿನ ಸಮಸ್ಯೆ ಬಗ್ಗೆ…

  • ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ
    ,

    ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಲ್ಲ…

  • ಹೊಸ ಸಚಿವರಿಗೆ ಮೊದಲ ಟಾಸ್ಕ್: ಅತಿವೃಷ್ಟಿ–ಅನಾವೃಷ್ಟಿ ಪ್ರದೇಶಗಳ ಪರಿಶೀಲನೆಗೆ ಸಿಎಂ ನಿರ್ದೇಶನ
    ,

    ಹೊಸ ಸಚಿವರಿಗೆ ಮೊದಲ ಟಾಸ್ಕ್: ಅತಿವೃಷ್ಟಿ–ಅನಾವೃಷ್ಟಿ ಪ್ರದೇಶಗಳ ಪರಿಶೀಲನೆಗೆ ಸಿಎಂ ನಿರ್ದೇಶನ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ಮುಂದಿರುವ ಸವಾಲುಗಳ ಬಗ್ಗೆ…

  • ದೇವೇಗೌಡರ ರಾಜಕೀಯ ಪಯಣದ ಶಕ್ತಿ ಚನ್ನಮ್ಮ: ಡಿ.ಕೆ. ಶಿವಕುಮಾರ್
    ,

    ದೇವೇಗೌಡರ ರಾಜಕೀಯ ಪಯಣದ ಶಕ್ತಿ ಚನ್ನಮ್ಮ: ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ರಾಜ್ಯದ ರಾಜಕಾರಣಿಗಳ ಪಾಲಿಗೆ ಮಾತೃ ಸ್ವರೂಪಿಣಿಯಾಗಿದ್ದವರು ಶ್ರೀಮತಿ ಚನ್ನಮ್ಮ ಅವರು ಎಲ್ಲರಿಗೂ ಮಾದರಿಯಾಗಿದ್ದರು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರಕ್ಕೆ ಶಿವಕುಮಾರ್ ಅವರು ಅಂತಿಮ ನಮನ ಸಲ್ಲಿಸಿ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಮಾತೃ ಸ್ವರೂಪರಾದ ಚನ್ನಮ್ಮ ಅವರ ನಿಧನ ಮನಸ್ಸಿಗೆ ನೋವಾಗಿದೆ. ಅವರ ಆರೋಗ್ಯ ಗಂಭೀರವಾಗಿತ್ತು ಎಂಬ ಮಾಹಿತಿ ನಮಗೆ ಬಂದಿತ್ತು. ಅವರು ಅಪಾರ…

  • ಡಿಕೆಶಿ ಯುಗಾರಂಭ: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ
    ,

    ಡಿಕೆಶಿ ಯುಗಾರಂಭ: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

    ಸುದ್ದಿ ಬೆಳಕು ವಾರ್ತೆ  ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಇಂದು ಐತಿಹಾಸಿಕ ಜಿಜ್ಞಾಸೆಗಳಿಗೆ ತೆರೆ ಬಿದ್ದಿದ್ದು, ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ, ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಅಧಿಕಾರ ಹಂಚಿಕೆ ಸೂತ್ರದನ್ವಯ ಸಿದ್ದರಾಮಯ್ಯ ಅವರ ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಇಂದು (ಜೂನ್ 3, 2026) ರಾಜಭವನದ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರು ಡಿಕೆಶಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ಹಿರಿಯ ನಾಯಕರ ಆಶೀರ್ವಾದ ಪಡೆದ…

Suddi Belaku