by
Tag: ತಾಲೂಕು ಆಡಳಿತ

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಮಂಗಳಾ
ಸುದ್ದಿ ಬೆಳಕು ವಾರ್ತೆ ವಡಗೇರಾ: ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ ಅವರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯಗಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಂಗಳಾ.ಎಂ ಹೆಳಿದರು.ಪಟ್ಟಣದಲಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ನಂತರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇಂದಿನ ಯುವಕರು ದೇಶಾಭಿಮಾನ ಬೆಳೆಸಿಕೊಳ್ಳಬೇಕು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಅದೆಷ್ಟೋ ಮಹಾನ್ ಹೋರಾಟಗಾರರು ತಮ್ಮ ಪ್ರಾಣವನ್ನು…
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







