by
Tag: ದುರ್ಘಟನೆ

ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು
ಸುದ್ದಿ ಬೆಳಕು ವಾರ್ತೆ ಹಟ್ಟಿ ಚಿನ್ನದ ಗಣಿ, ಏಪ್ರಿಲ್ 22 : ಸಮೀಪದ ಯರಜಂತಿ ಗ್ರಾಮದ ಬಸವನಬಗಡಿ ದೊಡ್ಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದುರಗಮ್ಮ (49), ಗಂಡ ಸಾಬಣ್ಣ ನಾಯಕ ಎಂದು ಗುರುತಿಸಲಾಗಿದೆ. ತಾವು ವಾಸಿಸುತ್ತಿದ್ದ ಜಮೀನಿನಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವಿನ ಬಣವಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರೆ ಹೊದಿಸಿ, ಅಲ್ಲಿಂದ ಸಮೀಪದ ಗುಡಿಸಲಿಗೆ ಮರಳುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







