by
Tag: ಧಾರ್ಮಿಕ ವಿಷಯ
ರಾಯಚೂರನಲ್ಲಿ ವಾಸವಿ ಜಯಂತಿ ಬ್ಯಾನರ್ ತೆರವು: ಆರ್ಯವೈಶ್ಯ ಸಮಾಜ ಖಂಡನೆ.
ಆರ್ಯವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆ: ಬಾದಾಮಿ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 26: ವಾಸವಿ ಜಯಂತಿಯಂತಹ ಪವಿತ್ರ ಹಬ್ಬದ ಸಂದರ್ಭದಲ್ಲಿ ಬ್ಯಾನರ್ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವುದು ಆರ್ಯ ವೈಶ್ಯ ಸಮಾಜದ ಧಾರ್ಮಿಕ ಭಾವನೆಗಳಿಗೆ ದಕ್ಕೆಯುಂಟುಮಾಡಿದೆ ಎಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ರಾಘವೇಂದ್ರ ಬಾದಾಮಿ ಸೈದಾಪುರ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರ ನಗರದಲ್ಲಿ ವಾಸವಿ ಜಯಂತಿ ಪ್ರಯುಕ್ತ ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ಗಳನ್ನು ನಗರಸಭೆ ಸಿಬ್ಬಂದಿಗಳು ತೆರವುಗೊಳಿಸಿರುವ ಕ್ರಮಕ್ಕೆ ಆರ್ಯವೈಶ್ಯ ಸಮಾಜದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ






