Tag: ನ್ಯಾಯಾಂಗ

  • ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ಜನಸಾಮಾನ್ಯರು ದೈನಂದಿನ ಜೀವನದಲ್ಲಿ ಕಾನೂನಿನ ಮೂಲಭೂತ ಅರಿವು ಹೊಂದಿರುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ತಿಳಿಸಿದರು. ​ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಯಾದಗಿರಿ ವತಿಯಿಂದ ಮತ್ತು ಶಿಕ್ಷಣ ಇಲಾಖೆ ,ಗ್ರಾಮ ಪಂಚಾಯಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ,ಇವರುಗಳ…

Suddi Belaku