by
Tag: ಬಣಜಿಗ ಸಮಾಜ

ಸೈದಾಪುರದಲ್ಲಿ ಬಣಜಿಗ ಸಮಾಜದ ಜಾಗೃತಿ ಸಮಾವೇಶ: 2ಎ ಜಾತಿ ಪ್ರಮಾಣಪತ್ರ ಪಡೆಯಲು ಪಾಟೀಲ್ ಕರೆ
ಸುದ್ದಿ ಬೆಳಕು ವಾರ್ತೆ ಸೈದಾಪುರ: ಬಣಜಿಗ ಸಮಾಜದ ಸವಾರ್ಂಗೀಣ ಅಭಿವೃದ್ಧಿಗಾಗಿ ಸಂಘಟಿತರಾಗಿ, ಸಂವಿಧಾನಬದ್ಧವಾಗಿ ದೊರೆಯುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಬಣಜಿಗ ಸಮಾಜದವರು ಹಿಂದೂಳಿದ ವರ್ಗದ 2ಎ ಪ್ರವರ್ಗದ ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿಯ ಸೌಲಭ್ಯ ಪಡೆಯಬೇಕು ಎಂದು ರಾಜ್ಯ ಬಣಜಿಗರ ಸಮಾಜದ ಸಂಘಟನಾ ಕಾರ್ಯದರ್ಶಿ ಮಲಕಪ್ಪ ಪಾಟೀಲ್ ಹೇಳಿದರು. ಪಟ್ಟಣದ ಐರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೈದಾಪುರ ವಲಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಬಣಜಿಗ ಸಮಾಜದ ಜಾಗೃತಿ ಸಮಾವೇಶ ಉದ್ಘಾಟಿಸಿ…

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘಕ್ಕೆ ಅವಿರೋಧ ಆಯ್ಕೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಹುಣಸಗಿ ತಾಲೂಕಾ ಘಟಕದ ಗೌರವ ಅಧ್ಯಕ್ಷರಾಗಿ ನಾಗಣ್ಣ ಸಾಹು ದಂಡಿನ್, ಅಧ್ಯಕ್ಷರಾಗಿ ನೀಲಕಂಠ ಚಿಂಚೋಳಿ ಅವರು ಅವಿರೋಧ ಆಯ್ಕೆ ಯಾದರು. ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಬಣಜಿಗ ಸಮುದಾಯದ ಏಳಿಗೆಗಾಗಿ ಶೈಕ್ಷಣಿಕ, ಆರ್ಥಿಕ ಸ್ವಾವಲಂಬನೆ ಮತ್ತು ರಾಜಕೀಯ ಪ್ರಾತಿನಿಧ್ಯ ಒಗ್ಗೂಡಿಸುವುದು ಅತ್ಯಗತ್ಯ. ಸಮಾಜದ ಸಂಘಟನೆ, ಯುವಜನರಿಗೆ ಉದ್ಯೋಗಾವಕಾಶ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








