Tag: ಬಸವರಾಜ್

  • ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ

    ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡದಲ್ಲಿ ಮಾತನಾಡಿದಕ್ಕೆ ಯಾದಗಿರಿ ಮೂಲದ ಡೆಲಿವರಿ ಬಾಯ್ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಬಿಜೆಪಿಯ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿ ಮೂಲದ ಬಸವರಾಜ್ ಎಂಬ ಯುವಕ ಜೆಪ್ಟೋ ಕಂಪನಿಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದಾನೆ. ಆಗಸ್ಟ್ 8 ರಂದು ಮುಂಜಾನೆ ಬೆಂಗಳೂರಿನ ಸಂತೋಷ್ ನಗರದಲ್ಲಿ ಡೆಲಿವರಿ ಮುಗಿಸಿ ಮನೆಗೆ ತೆರಳುವಾಗ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ನೆರೆ ರಾಜ್ಯದ…

  • ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡ ಬದಲಾಗಿ ಹಿಂದಿ ಮಾತನಾಡುವಂತೆ ಬೆದರಿಸಿ ಯಾದಗಿರಿ ಮೂಲದ ಡೆಲೆವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದ, ಹಲ್ಲೆಕೋರನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಒತ್ತಾಯಸಿದರು. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಬಸವರಾಜ್ ಹಲ್ಲೆಗೊಳಗಾದ ಡೆಲಿವರಿ ಯುವಕ ಆ.8ರಂದು ಮುಂಜಾನೆ 4 ಗಂಟೆ ವೇಳೆಗೆ ಅಟ್ಟೂರು ಸಮೀಪದ ಸಂತೋಷ್‌ ನಗರದಲ್ಲಿ ಹಲ್ಲೆ ಕೃತ್ಯಕ್ಕೆ ಒಳಗಾಗಿದ್ದು, ಈಗಾಗಲೇ ಬಸವರಾಜ್ ಅವರನ್ನು ಥಳಿಸಿದ ದೂರಿನ…

Suddi Belaku