Tag: ಬಸವರಾಜ ಶರಭೈ

  • ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

Suddi Belaku