by
Tag: ಬಿಜೆಪಿ

ಬಿಡದಿ ಟೌನ್ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಹೇಳಿದಾಗ “ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು…

ಬಿಡದಿ ಟೌನ್ ಶಿಪ್; ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿತಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನುಬೇಕಾದರೂ ಮಾಡಲಿ. ಅಧಿವೇಶನದಲ್ಲಿ…
by

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಫಲಿತಾಂಶ – ರಾಷ್ಟ್ರೀಯ ಚಿಂತನೆಗೆ ಐತಿಹಾಸಿಕ ವಿಜಯ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಸಾಧಿಸಿರುವ ಐತಿಹಾಸಿಕ ದಿಗ್ವಿಜಯವು ದೇಶದ ರಾಜಕಾರಣದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ ಎಂದು ಯಾದಗಿರಿಯ ಹಿರಿಯ ಬಿಜೆಪಿ ಮುಖಂಡರಾದ ರಾಚನಗೌಡ ಮುದ್ನಾಳ ಹರ್ಷ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೊರಬಿದ್ದ ಫಲಿತಾಂಶಗಳ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಪ್ರಧಾನಿ…
by

ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










