by
Tag: ಬೇಸಿಗೆ

ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು, ತಕ್ಷಣವೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಬೇಸಿಗೆ ಆರಂಭವಾಗಿ ಮೂರು ತಿಂಗಳೂ ಗತಿಸಿದರೂ ಜನರಿಗೆ ಮತ್ತು ಜಾನುವಾರುಗಳಿಗೆ ಶುದ್ದ ಕುಡಿಯುವ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







