Tag: ಭಗೀರಥ ಜಯಂತಿ

  • ಯಾದಗಿರಿಯಲ್ಲಿ ಏಪ್ರಿಲ್ 23ರಂದು ಮಹರ್ಷಿ ಭಗೀರಥ ಜಯಂತಿ ಆಚರಣೆ

    ಯಾದಗಿರಿಯಲ್ಲಿ ಏಪ್ರಿಲ್ 23ರಂದು ಮಹರ್ಷಿ ಭಗೀರಥ ಜಯಂತಿ ಆಚರಣೆ

    ಯಾದಗಿರಿ : ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಏಪ್ರಿಲ್ 23ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಶ್ರೀ ಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮಹರ್ಷಿ ಭಗೀರಥರ ಆದರ್ಶ ಜೀವನ,…

Suddi Belaku