Tag: ಭತ್ತ ನಾಟಿ

  • ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ

    ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ

    ಸುದ್ದಿ ಬೆಳಕು ವಾರ್ತೆ ​ಶಹಾಪುರ : ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ (RAWE – Rural Agricultural Work Experience) ಭಾಗವಾಗಿ, ಮಲ್ಲನಗೌಡರ ಹೊಲದಲ್ಲಿ ಇತ್ತೀಚೆಗೆ ಭತ್ತ ನಾಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ​ಕಾರ್ಯಕ್ರಮದಲ್ಲಿ ‘ರಾವೆ’ ಯೋಜನೆಯ ಕೃಷಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಹೊಲದಲ್ಲಿ ಭತ್ತದ ಸಸಿಗಳನ್ನು ನಾಟಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವೈಜ್ಞಾನಿಕ ವಿಧಾನಗಳು, ಸಸಿಗಳ ನಡುವೆ ಇಡಬೇಕಾದ ಸೂಕ್ತ ಅಂತರ, ನಾಟಿಯ ಆಳ ಹಾಗೂ…

  • ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು
    ,

    ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು

    ಮಳೆ ಕೊರತೆಯಿಂದ ಬಸವಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿದ ಪರಿಣಾಮ ಬರಿದಾಗಿರುವ ಕೃಷ್ಣಾ ನದಿ. ಸುದ್ದಿ ಬೆಳಕು ವಾರ್ತೆ ಯಾದಗಿರಿ, ಜು. 4: ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರವಾಹದಿಂದ ಆರ್ಭಟಿಸಿದ್ದ ಕೃಷ್ಣಾ ನದಿ, ಈ ಬಾರಿ ಮಳೆ ಕೊರತೆಯಿಂದ ಸಂಪೂರ್ಣ ಬರಿದಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಯಾದಗಿರಿ ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿದ್ದು, ನದಿ ತೀರದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.…

Suddi Belaku