Tag: ಮತದಾರರ ಪಟ್ಟಿ

  • ‘ಕ್ವಿಟ್ ವೋಟ್ ಚೋರಿ’ ಚಳುವಳಿಗೆ ಕರೆ: ಮತದಾನದ ಹಕ್ಕು ಉಳಿಸಿಕೊಳ್ಳಿ : ಸಿಎಂ

    ‘ಕ್ವಿಟ್ ವೋಟ್ ಚೋರಿ’ ಚಳುವಳಿಗೆ ಕರೆ: ಮತದಾನದ ಹಕ್ಕು ಉಳಿಸಿಕೊಳ್ಳಿ : ಸಿಎಂ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ದೇಶದಲ್ಲಿ ಮತಗಳ್ಳತನ ನಡೆಯುತ್ತಿದ್ದು, ಇದರ ವಿರುದ್ಧ ನಾವು ಕ್ವಿಟ್ ವೋಟ್ ಚೋರಿ ಚಳುವಳಿ ಮಾಡಬೇಕಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಮತದಾನದ ಹಕ್ಕು, ಬದುಕಿನ ಹಕ್ಕು, ಹೀಗಾಗಿ ಅದನ್ನು ಉಳಿಸಿಕೊಳ್ಳಿ “ನೀವು ಎಲ್ಲಾ ಕೆಲಸ ಬದಿಗಿಟ್ಟು ಮತಗಳ್ಳತನ ವಿರುದ್ಧ ಹೋರಾಟ ಮಾಡಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು…

  • ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಇಂತಹ ಪವಿತ್ರವಾದ ದರ್ಗಾಗೆ ನನ್ನನ್ನು ಕರೆಸಿದ್ದೀರಿ. ಇಲ್ಲಿನ ಸಮಸ್ಯೆ ಬಗ್ಗೆ…

  • ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

  • ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಕನ್ನೇಕೋಳೂರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿಎಲ್‌ಒ-1 ಅವರೊಂದಿಗೆ ಕನ್ನೇಕೋಳೂರ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ರಾಚಣ್ಣ ಸಾಹು ಕರದಳ್ಳಿ, ಶ್ರೀ ಶಿವಪುತ್ರಪ್ಪ ಗೌಡ ಮಾಲಿಪಾಟೀಲ, ಶ್ರೀ ನಾಗಣಗೌಡ, ಶ್ರೀ ಸಿದ್ದಣ್ಣಗೌಡ, ಶ್ರೀ ಬನ್ನಪ್ಪ ನಾಟೇಕಾರ, ಬಿಜೆಪಿ…

  • ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ

    ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ

    ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್‌ಐಆರ್‌…

  • ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ

    ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR 2025) ಕಾರ್ಯ ಯಾದಗಿರಿ ಜಿಲ್ಲೆಯಲ್ಲಿ ವೇಗವಾಗಿ ಸಾಗಿದ್ದು, ಬಿಎಲ್‌ಒಗಳ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರ ವೇಳೆಗೆ 97.08 ಶೇಕಡಾ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರು ಇದ್ದು, ಇವರಿಗೆ ಎಣಿಕೆ ನಮೂನೆಗಳನ್ನು (Enumeration Forms) ವಿತರಿಸಲಾಗುತ್ತಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳ ಮಾಹಿತಿ ಪ್ರಕಾರ, ಮನೆ-ಮನೆ ಭೇಟಿ ಹಾಗೂ ಎಣಿಕೆ ನಮೂನೆಗಳ…

Suddi Belaku