by
Tag: ಮಲೇರಿಯಾ

ನಗರಸಭೆ ಪಕ್ಕದ ಕಸದ ತಿಪ್ಪೆ ತೆರವುಗೊಳಿಸಿ ನೈರ್ಮಲ್ಯ ಕಾಪಾಡಿ: ವಿಶ್ವನಾಥ ನಾಯಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರಸಭೆ ಕಾರ್ಯಾಲಯದ ಪಕ್ಕದಲ್ಲಿ ಕೂಡು ರಸ್ತೆಯ ಮೂಲೆಯ ಮೇಲೆ ಕಸವನ್ನು ತಂದು ಹಾಕುತ್ತಿದ್ದು, ಇದರಿಂದ ಅಲ್ಲಿನ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಕೆಟ್ಟ ವಾಸನೆಯಿಂದ ತೊಂದರೆ ಆಗುತ್ತಿದ್ದು, ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ. ಈ ಕುರಿತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ, ಕೂಡಲೇ ಕ್ರಮ ಕೈಗೊಂಡು ನಗರಸಭೆಯ ಪಕ್ಕದಿಂದ ಡಿಸಿ ಕಚೇರಿಗೆ ತೆರಳುವ ರಸ್ತೆಯ ಕೂಡುರಸ್ತೆಯ ಮೂಲೆಯ ಮೇಲೆ ಎಲ್ಲರೂ ಕಸ ತಂದು…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







